‘ಪಕ್ಷದ ಅಭ್ಯರ್ಥಿಯಾಗಿದ್ದ ಮೈ.ವಿ. ರವಿಶಂಕರ್ ಹಳೆಯ ಕಾರ್ಯಕರ್ತ. ನಮ್ಮೆಲ್ಲರ ಗೆಲುವಿಗೆ ದುಡಿದವರು. ಅವರನ್ನು ಗೆಲ್ಲಿಸಿ, ಜೂನ್ 20 ಹಾಗೂ 21ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಕಾರ್ಯಕ್ರಮದ ವೇದಿಕೆಗೆ ಕರೆದೊಯ್ಯಬೇಕು; ಮೋದಿ ಅವರಿಗೆ ಗೆಲುವಿನ ಉಡುಗೊರೆ ನೀಡಬೇಕು ಎಂಬ ಉದ್ದೇಶ ನಮ್ಮದಾಗಿತ್ತು. ಆದರೆ, ಆಗಲಿಲ್ಲ. ಮಧು ಅವರನ್ನು ಅಭಿನಂದಿಸುತ್ತೇನೆ’ ಎಂದರು.