‘ಮೋದಿ ಅವರೊಂದಿಗೆ ದೇಶದ ವಿಜ್ಞಾನಿಗಳು, ವೈದ್ಯರು, ಶುಶ್ರೂಷಕರು, ಉದ್ಯಮಿಗಳು, ವಾರಿಯರ್ಗಳು ಹೋರಾಡಿದ್ದಾರೆ. ಹೀಗಾಗಿಯೇ ಐದು ಬಲಾಢ್ಯ ದೇಶಗಳು ಮಾಡುವ ಕೆಲಸವನ್ನು ಭಾರತವೊಂದೇ ಮಾಡಿದೆ. ಲಸಿಕೆ ನೀಡಿಕೆಯಿಂದಾಗಿ ಕೋವಿಡ್ ನಿಯಂತ್ರಿಸಲು ಸಾಧ್ಯವಾಗಿದೆ. ಆಧಾರ್ ಕಾರ್ಡ್ ಸೇರಿದಂತೆ ಒಂದು ಗುರುತಿನ ಚೀಟಿಯೂ ಇಲ್ಲದ 67 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ’ ಎಂದರು.