ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಅಕ್ರಮ: ತಜ್ಞರ ಸಮಿತಿ, ಡಿ.ಸಿ ವರದಿ ಮೂಲೆಗುಂಪು!

ಕುರುಡಾದ ಸರ್ಕಾರ –ಜನಪ್ರತಿನಿಧಿಗಳ ನಿರ್ಲಕ್ಷ್ಯ
Published : 4 ಜುಲೈ 2024, 23:41 IST
Last Updated : 4 ಜುಲೈ 2024, 23:41 IST
ಫಾಲೋ ಮಾಡಿ
Comments
ಸರ್ಕಾರದ ನಿರ್ಲಕ್ಷ್ಯದಿಂದ ಮೈಸೂರಿನ ಮಾನ ಹರಾಜಾಗಿದೆ. ಟಿ.ವಿ. ಮುರಳಿ ಅಧ್ಯಕ್ಷತೆಯ ಸಮಿತಿಯ ವರದಿಯನ್ನು ಒಪ್ಪಿ ಕ್ರಮ ಜರುಗಿಸಿದ್ದರೆ ಅಕ್ರಮಗಳನ್ನು ತಪ್ಪಿಸಬಹುದಿತ್ತು.
–ಗಂಗರಾಜು, ದೂರುದಾರ, ಆರ್‌ಟಿಐ ಕಾರ್ಯಕರ್ತ
50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಆಗಿರುವ ಅಕ್ರಮ ಪ್ರಶ್ನಿಸಿದ್ದ ದೂರಿಗೆ ಸ್ಪಂದನೆ ದೊರೆತಿಲ್ಲ. ಹಿಂದಿನ ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಬೇಕಿತ್ತು.
ಪಿ.ಎಸ್. ನಟರಾಜ್‌, ದೂರುದಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT