<p><strong>ಸರಗೂರು (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳನ್ನು ಬುಧವಾರ ತಡರಾತ್ರಿ ಕೊಲೆಗೈದು ಪರಾರಿಯಾಗಿದ್ದಾನೆ.</p>.<p>ಕೆಂಪಾಜಮ್ಮ (60), ಪತ್ನಿ ಗಂಗಾ (28), ಪುತ್ರರಾದ ಸಾಮ್ರಾಟ್(4) ಹಾಗೂ ರೋಹಿತ್ (2) ಕೊಲೆಯಾದವರು.</p>.<p>ಆರೋಪಿ ಟೈಲರ್ ವೃತ್ತಿ ಮಾಡುತ್ತಿದ್ದ. 8ವರ್ಷದ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಸಂಬಂಧಿಕರು ರಾಜಿ ಮಾಡಿ ಒಂದಾಗಿಸುತ್ತಿದ್ದರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳನ್ನು ಬುಧವಾರ ತಡರಾತ್ರಿ ಕೊಲೆಗೈದು ಪರಾರಿಯಾಗಿದ್ದಾನೆ.</p>.<p>ಕೆಂಪಾಜಮ್ಮ (60), ಪತ್ನಿ ಗಂಗಾ (28), ಪುತ್ರರಾದ ಸಾಮ್ರಾಟ್(4) ಹಾಗೂ ರೋಹಿತ್ (2) ಕೊಲೆಯಾದವರು.</p>.<p>ಆರೋಪಿ ಟೈಲರ್ ವೃತ್ತಿ ಮಾಡುತ್ತಿದ್ದ. 8ವರ್ಷದ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಸಂಬಂಧಿಕರು ರಾಜಿ ಮಾಡಿ ಒಂದಾಗಿಸುತ್ತಿದ್ದರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>