ಮೈಸೂರು: ‘ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಬೇಕಾದರೆ, ಸಂತ್ರಸ್ತ ವಿದ್ಯಾರ್ಥಿನಿಯರಿದ್ದ ಹಾಸ್ಟೆಲ್ನ ವಾರ್ಡನ್ ಬಂಧಿಸಬೇಕು ಮತ್ತು ಆ ಮಠದಿಂದ ಶ್ರೀಗಳಾಗಿ ಹೊರಹೊಮ್ಮಿರುವವರೆಲ್ಲರನ್ನೂ ಮಂಪರು ಪರೀಕ್ಷೆಗೆ ಒಳಪಡಿಸಬೇಕು’ ಎಂದು ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡ ಪುರುಷೋತ್ತಮ್ ಒತ್ತಾಯಿಸಿದರು.