‘ಶರಣರ ಬಂಧನದ ಬಳಿಕ ಅವರ ಅನುಯಾಯಿಗಳು ಮತ್ತು ಮಠದ ಪರವಾಗಿರುವ ಹಿತಾಸಕ್ತಿಗಳು ಪ್ರಾಣ ಬೆದರಿಕೆ ಒಡ್ಡುತ್ತಿದ್ದು, ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ಈ ಕಾರಣದಿಂದ ನಮಗೂ, ಕುಟುಂಬಕ್ಕೂ ರಕ್ಷಣೆ ಒದಗಿಸಬೇಕು. ಒಡನಾಡಿ ಮಡಿಲು ಸಂಸ್ಥೆಯು ಹೆಣ್ಣು ಮಕ್ಕಳ ಪುನರ್ವಸತಿ ಸಂಸ್ಥೆಯಾಗಿದ್ದು, ಸಂಸ್ಥೆಗೆ ಗನ್ಮ್ಯಾನ್ ಸಹಿತ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಕೋರಿದ್ದಾರೆ.