ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಜಮಖಂಡಿ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳಲ್ಲಿ ಒಂದು ಆಯ್ಕೆ ಮಾಡಲಿದ್ದೇನೆ. ಬಿಜೆಪಿಗೆ ಟಿಕೆಟ್ ಕೇಳಿದ್ದೇನೆ. ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಹಿಂದುತ್ವದ ಕಾರ್ಯಸೂಚಿಯ ಮೇಲೆ ಗೆಲ್ಲುವ ವಿಶ್ವಾಸವಿದೆ’ ಎಂದರು.