ಈಚೆಗೆ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಜನತಾನಗರದ ಸ್ಮಶಾನದ ಸಮೀಪ ರೌಡಿಶೀಟರ್ ಒಬ್ಬನನ್ನು ಮತ್ತೊಂದು ರೌಡಿಗಳ ತಂಡವು ಕೊಲೆ ಮಾಡಿ, ಹೂತು ಹಾಕಿತ್ತು. ಇದಕ್ಕೂ ಮುನ್ನ ಚಿನ್ನದಂಗಡಿಯನ್ನು ದರೋಡೆ ಮಾಡಿ, ಗ್ರಾಹಕರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.