‘ಡಿ.8ರಿಂದ ವನರಂಗದಲ್ಲಿ ಜಾನಪದೋತ್ಸವ, 9ರಿಂದ ರಾಷ್ಟ್ರೀಯ ಚಲನಚಿತ್ರೋತ್ಸವವು ರಂಗಾಯಣದ ಡಾ.ಪುನೀತ್ ರಾಜ್ಕುಮಾರ್ ಚಿತ್ರಮಂದಿರದಲ್ಲಿ ನಡೆಯಲಿದೆ. 10ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆರಂಭವಾಗಲಿದ್ದು, ಕರಕುಶಲ ವಸ್ತುಪ್ರದರ್ಶನವೂ ಇರಲಿದೆ. ಸರ್ಕಾರ ₹ 25 ಲಕ್ಷ ಅನುದಾನ ನೀಡಿದೆ. ನಾಟಕ ಪ್ರದರ್ಶನದ ಟಿಕೆಟ್ ಬೆಲೆ ₹ 100 ಆಗಿದೆ’ ಎಂದು ಮಾಹಿತಿ ನೀಡಿದರು.