ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನತ್ತ ಭಾರತ್ ಜೋಡೊ ಯಾತ್ರೆ: ರಾಹುಲ್‌ ಗಾಂಧಿಗೆ ಅದ್ಧೂರಿ ಸ್ವಾಗತ

Last Updated 1 ಅಕ್ಟೋಬರ್ 2022, 4:24 IST
ಅಕ್ಷರ ಗಾತ್ರ

ಮೈಸೂರು: ಭಾರತ್ ಜೋಡೊ ಪಾದಯಾತ್ರೆಯು ಎರಡನೇ ದಿನವಾದ ಶನಿವಾರ ಮೈಸೂರು ‌ಜಿಲ್ಲೆ ಪ್ರವೇಶಿಸಲಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಿಂದ ರಾಹುಲ್ ಗಾಂಧಿ ಜೊತೆ‌ ವಿಧಾನಸಭೆಯ‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮುಖಂಡರು ಜೊತೆಯಾದರು.

ಪಾದಯಾತ್ರೆಯು ಮೈಸೂರು ಜಿಲ್ಲೆಯ ಗಡಿ ಪ್ರವೇಶಿಸುತ್ತಿದ್ದಂತೆ ನೆರೆದಿದ್ದ ಸಹಸ್ರಾರು ಮಂದಿ ಅದ್ದೂರಿ ಸ್ವಾಗತ ಕೋರಿದರು. ವಿವಿಧ ಕಲಾ ತಂಡಗಳು ಪಾದಯಾತ್ರೆಯ ಮೆರುಗು ಹೆಚ್ಚಿಸಿದವು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT