ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಕಾರ್ಯಕರ್ತರು ಸೇಬಿನ ಹಾರ ಹಾಕಿದರು
ಮಹಾರಾಜ ಕಾಲೇಜು ಮೈದಾನದ ಹೊರ ಆವರಣದಲ್ಲಿ ರಾಶಿ ಬಿದ್ದಿದ್ದ ಆಹಾರ ಪೊಟ್ಟಣಗಳ ಪ್ಲಾಸ್ಟಿಕ್ ತ್ಯಾಜ್ಯ
ಶಾಸಕ ಸಿ.ಕೆ.ರಾಮಮೂರ್ತಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಪಾದಯಾತ್ರೆಯಲ್ಲಿ ತಮಟೆ ಸದ್ದಿಗೆ ಕುಣಿದರು
ಏಕಲವ್ಯ ವೃತ್ತದಲ್ಲಿ ರಾರಾಜಿಸಿದ ಕಟೌಟ್ ಫ್ಲೆಕ್ಸ್ಗಳಲ್ಲಿ ಕಾಂಗ್ರೆಸ್ ಹಗರಣಗಳ ಫ್ಲೆಕ್ಸ್ ಕೂಡ ಇತ್ತು