ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಕ್ರೀಡಾಕೂಟ - ಸಿ.ಎಂ. ಕಪ್ - 2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನೇಶ್ ಪೊಗಟ್ ಅವರನ್ನು ಸನ್ಮಾನಿಸಿದರು. ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ ರಾಜ್ ಸಿಂಗ್, ಸಂಸದ ಸುನೀಲ್ ಬೋಸ್, ಕ್ರೀಡಾ ಇಲಾಖೆಯ ಆಯುಕ್ತ ಆರ್ . ಚೇತನ್, ಶಾಸಕರಾದ ಗೋವಿಂದರಾಜು, ತನ್ವೀರ್ ಸೇಠ್,ಹಾಗೂ ಇತರರು ಭಾಗವಹಿಸಿದರು.