ಮೈಸೂರಿನ ಅರಮನೆ ವೇದಿಕೆಯಲ್ಲಿ ದಸರಾ ಅಂಗವಾಗಿ ಸೋಮವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಂಜುಳಾ ಪರಮೇಶ್ ನೇತೃತ್ವದ ಸಪ್ತಸ್ವರ ಆರ್ಟ್ಸ್ ಮತ್ತು ಕ್ರಿಯೇಷನ್ಸ್ ತಂಡದವರು ‘ಅಮೃತ ಭಾರತಿಗೆ ಕನ್ನಡದಾರತಿ’ ನೃತ್ಯರೂಪಕ ಪ್ರದರ್ಶಿಸಿದರು/ ಪ್ರಜಾವಾಣಿ ಚಿತ್ರ
ADVERTISEMENT
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅರಮನೆ ವೇದಿಕೆಯಲ್ಲಿ ಸೋಮವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ವಿದುಷಿ ಲಲಿತ್ ಜೆ.ರಾವ್ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರದಾನ ಮಾಡಿದರು. ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಮೇಯರ್ ಶಿವಕುಮಾರ್, ಶಾಸಕ ಎಸ್.ಎ.ರಾಮದಾಸ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥರಾವ್ ಮಲಕಾಪುರೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಇದ್ದಾರೆ/ ಪ್ರಜಾವಾಣಿ ಚಿತ್ರ
ಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆದ ಆನೆಗಳ ಕಲಾಕೃತಿ
ಪುಷ್ಪ ಪ್ರದರ್ಶನದಲ್ಲಿ ಜನರನ್ನು ಸೆಳೆದ ವಿವಿಧ ಕಲಾಕೃತಿಗಳು