ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Mysuru Dasara 2023: ಬರಗಾಲದ ನಡುವೆ ನಾಡಹಬ್ಬಕ್ಕೆ ಹಂಸಲೇಖ ಚಾಲನೆ

'ಕನ್ನಡ ಶೃತಿಯಾಗಲಿ,‌ ಅಭಿವೃದ್ಧಿ ಕೃತಿಯಾಗಲಿ'
Published : 15 ಅಕ್ಟೋಬರ್ 2023, 10:22 IST
Last Updated : 15 ಅಕ್ಟೋಬರ್ 2023, 10:22 IST
ಫಾಲೋ ಮಾಡಿ
Comments
ದಸರಾ ಉತ್ಸವವನ್ನು ಉದ್ಘಾಟಿಸಿದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಶಾಸಕರಾದ ದರ್ಶನ್‌ ಧ್ರುವನಾರಾಯಣ, ಜಿ.ಡಿ.ಹರೀಶ್‌ಗೌಡ, ಅನಿಲ್ ಚಿಕ್ಕಮಾದು, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಶಿವರಾಜ ತಂಗಡಗಿ, ಮೇಯರ್‌ ಶಿವಕುಮಾರ್‌ ಮತ್ತು ಶಾಸಕ ತನ್ವೀರ್‌ ಸೇಠ್‌ ಇದ್ದಾರೆ.

ದಸರಾ ಉತ್ಸವವನ್ನು ಉದ್ಘಾಟಿಸಿದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಶಾಸಕರಾದ ದರ್ಶನ್‌ ಧ್ರುವನಾರಾಯಣ, ಜಿ.ಡಿ.ಹರೀಶ್‌ಗೌಡ, ಅನಿಲ್ ಚಿಕ್ಕಮಾದು, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಶಿವರಾಜ ತಂಗಡಗಿ, ಮೇಯರ್‌ ಶಿವಕುಮಾರ್‌ ಮತ್ತು ಶಾಸಕ ತನ್ವೀರ್‌ ಸೇಠ್‌ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT