ಡಿಡಿಪಿಐ ರಾಮಚಂದ್ರರಾಜೇ ಅರಸ್ ಬುಗುರಿ ಬಿಡುವ ಮೂಲಕ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ಸದಸ್ಯರು, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಾಲಂಗಿ ಸುರೇಶ್, ಉಪ ನಿರ್ದೇಶಕರ ಕಚೇರಿಯ ಉಪಯೋಜನಾ ಸಮನ್ವಯಾಧಿಕಾರಿ ಬಿ.ಉದಯ್ ಕುಮಾರ್, ರಾಜಶೇಖರ್, ಸಹಾಯಕ ಯೋಜನಾ ಸಮನ್ವಯಾಧಿಕಾರಿ ಕೆ.ಸುರೇಶ್ ಪಾಲ್ಗೊಂಡಿದ್ದರು.