<p><strong>ಮೈಸೂರು:</strong> ‘ವೈದ್ಯೋ ನಾರಾಯಣ ಹರಿ ಎಂಬಂತೆ ವೈದ್ಯರೂ ಕಾರ್ಯನಿರ್ವಹಿಸಬೇಕು’ ಎಂದು ಸಿಗ್ಮಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ್ ಹೇಳಿದರು.</p>.<p>ನಗರದ ಸಿಗ್ಮಾ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೋಗಿಗಳಿಗೆ ಚಿಕಿತ್ಸೆಯನ್ನು ಶ್ರದ್ಧೆ, ಅನುಕಂಪದಿಂದ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ನೆಫ್ರೋಲಜಿಸ್ಟ್ ಡಾ.ಅನಿಕೇತ್ ಪ್ರಭಾಕರ್ ಮಾತನಾಡಿ, ‘ವರ್ಷವಿಡಿ ರೋಗಿಗಳ ಸೇವೆಯನ್ನು ದಿನಾಚರಣೆಯ ರೂಪದಲ್ಲಿ ಮಾಡುತ್ತಾ ಬಂದಿದ್ದೇವೆ’ ಎಂದರು.</p>.<p>‘ವೈದ್ಯರು ಒಂದು ತಂಡವಾಗಿ ಕೆಲಸ ಮಾಡುತ್ತಿರುವುದರಿಂದ ಆಸ್ಪತ್ರೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ’ ಎಂದು ಪೆಥಾಲಜಿಸ್ಟ್ ಡಾ.ಶ್ರೀದೇವಿ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೋಟಕ್ ಬ್ಯಾಂಕ್ನ ವ್ಯವಸ್ಥಾಪಕ ಮಹೇಂದ್ರ, ಆಸ್ಪತ್ರೆಯ ಅನಿಕೇತ್ ಪ್ರಭಾಕರ್, ಡಾ.ಡಿ.ಎನ್.ಸೋಮಣ್ಣ, ಡಾ.ಶ್ರೀದೇವಿ, ಡಾ.ಲೀಲಾವತಿ ಅವರಿಗೆ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವೈದ್ಯೋ ನಾರಾಯಣ ಹರಿ ಎಂಬಂತೆ ವೈದ್ಯರೂ ಕಾರ್ಯನಿರ್ವಹಿಸಬೇಕು’ ಎಂದು ಸಿಗ್ಮಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ್ ಹೇಳಿದರು.</p>.<p>ನಗರದ ಸಿಗ್ಮಾ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೋಗಿಗಳಿಗೆ ಚಿಕಿತ್ಸೆಯನ್ನು ಶ್ರದ್ಧೆ, ಅನುಕಂಪದಿಂದ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ನೆಫ್ರೋಲಜಿಸ್ಟ್ ಡಾ.ಅನಿಕೇತ್ ಪ್ರಭಾಕರ್ ಮಾತನಾಡಿ, ‘ವರ್ಷವಿಡಿ ರೋಗಿಗಳ ಸೇವೆಯನ್ನು ದಿನಾಚರಣೆಯ ರೂಪದಲ್ಲಿ ಮಾಡುತ್ತಾ ಬಂದಿದ್ದೇವೆ’ ಎಂದರು.</p>.<p>‘ವೈದ್ಯರು ಒಂದು ತಂಡವಾಗಿ ಕೆಲಸ ಮಾಡುತ್ತಿರುವುದರಿಂದ ಆಸ್ಪತ್ರೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ’ ಎಂದು ಪೆಥಾಲಜಿಸ್ಟ್ ಡಾ.ಶ್ರೀದೇವಿ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೋಟಕ್ ಬ್ಯಾಂಕ್ನ ವ್ಯವಸ್ಥಾಪಕ ಮಹೇಂದ್ರ, ಆಸ್ಪತ್ರೆಯ ಅನಿಕೇತ್ ಪ್ರಭಾಕರ್, ಡಾ.ಡಿ.ಎನ್.ಸೋಮಣ್ಣ, ಡಾ.ಶ್ರೀದೇವಿ, ಡಾ.ಲೀಲಾವತಿ ಅವರಿಗೆ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>