ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಡೊಳ್ಳು ಬಾರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಗಣ್ಯರು ಪಾಲ್ಗೊಂಡರು.