<p><strong>ಮೈಸೂರು:</strong> ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಎ.ಎನ್. ರಘುನಂದನ್ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಸರ್ಕಾರ ವರ್ಗಾಯಿಸಿದ್ದು, ಮಂಗಳವಾರ ಸಂಜೆಯೇ ಅವರು ಮುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. </p><p>ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮದ ಪ್ರಧಾನ ವ್ಯವಸ್ಥಾಪಕ ವಿ.ಕೆ. ಪ್ರಸನ್ನಕುಮಾರ್ ಅವರನ್ನು ಮುಡಾ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾಯಿಸಿದೆ.</p>.ಕೆಎಎಸ್ ಅಧಿಕಾರಿಗಳ ವರ್ಗಾವಣೆ: ಮುಡಾ ಆಯುಕ್ತ, ಕಾರ್ಯದರ್ಶಿ ಬದಲಾವಣೆ.ಮುಡಾ ‘ಅಕ್ರಮ’; ಅಧಿಕಾರಿಗಳ ವರ್ಗಾವಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಎ.ಎನ್. ರಘುನಂದನ್ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಸರ್ಕಾರ ವರ್ಗಾಯಿಸಿದ್ದು, ಮಂಗಳವಾರ ಸಂಜೆಯೇ ಅವರು ಮುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. </p><p>ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮದ ಪ್ರಧಾನ ವ್ಯವಸ್ಥಾಪಕ ವಿ.ಕೆ. ಪ್ರಸನ್ನಕುಮಾರ್ ಅವರನ್ನು ಮುಡಾ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾಯಿಸಿದೆ.</p>.ಕೆಎಎಸ್ ಅಧಿಕಾರಿಗಳ ವರ್ಗಾವಣೆ: ಮುಡಾ ಆಯುಕ್ತ, ಕಾರ್ಯದರ್ಶಿ ಬದಲಾವಣೆ.ಮುಡಾ ‘ಅಕ್ರಮ’; ಅಧಿಕಾರಿಗಳ ವರ್ಗಾವಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>