<p>ಮೈಸೂರು: ಅದಮ್ಯ ರಂಗಶಾಲೆಯಿಂದ ವಿ.ಕೆ.ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾಲಂಗೋಚಿ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ನಗರದ ಕಿರುರಂಗಮಂದಿರದಲ್ಲಿ ಮೇ 5ರಂದು ಸಂಜೆ 6ಕ್ಕೆ ನಡೆಯಲಿದೆ.</p>.<p>ಮೈಸೂರು ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಉದ್ಘಾಟಿಸುವರು. ವಿ.ಕೆ. ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ ಅಧ್ಯಕ್ಷತೆ ವಹಿಸುವರು. ಸಾಹಿತಿ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.</p>.<p>‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ಯನ್ನು ಕೆ.ಎಂ. ದೊಡ್ಡಿಯ ಭಾರತೀ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಎಸ್.ಎಲ್. ಸುರೇಶ್, ಪತ್ರಕರ್ತ ಗಿರೀಶ್ ಹುಣಸೂರು, ಒಕ್ಕಲಿಗರ ವಿಕಾಸ ವೇದಿಕೆಯ ರಾಜ್ಯಾಧ್ಯಕ್ಷೆ ಎಚ್.ಎಲ್. ಯಮುನಾ ಹಾಗೂ ಹೋಟೆಲ್ ಉದ್ಯಮಿ ಟಿ.ಶಾಮ್ ಅವರಿಗೆ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರದಾನ ಮಾಡುವರು.</p>.<p>ಶಿಬಿರದ ಮಕ್ಕಳಿಂದ ‘ಮಳೆ ಹುಚ್ಚ’ ಹಾಗೂ ‘ಗುಬ್ಬಿ ಮತ್ತು ಗೋಪಿ’ ಮಕ್ಕಳ ನಾಟಕ ಪ್ರದರ್ಶನ ನಡೆಯಲಿದೆ ಎಂದು ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-39-1076603374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಅದಮ್ಯ ರಂಗಶಾಲೆಯಿಂದ ವಿ.ಕೆ.ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾಲಂಗೋಚಿ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ನಗರದ ಕಿರುರಂಗಮಂದಿರದಲ್ಲಿ ಮೇ 5ರಂದು ಸಂಜೆ 6ಕ್ಕೆ ನಡೆಯಲಿದೆ.</p>.<p>ಮೈಸೂರು ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಉದ್ಘಾಟಿಸುವರು. ವಿ.ಕೆ. ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ ಅಧ್ಯಕ್ಷತೆ ವಹಿಸುವರು. ಸಾಹಿತಿ ಟಿ.ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.</p>.<p>‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ಯನ್ನು ಕೆ.ಎಂ. ದೊಡ್ಡಿಯ ಭಾರತೀ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಎಸ್.ಎಲ್. ಸುರೇಶ್, ಪತ್ರಕರ್ತ ಗಿರೀಶ್ ಹುಣಸೂರು, ಒಕ್ಕಲಿಗರ ವಿಕಾಸ ವೇದಿಕೆಯ ರಾಜ್ಯಾಧ್ಯಕ್ಷೆ ಎಚ್.ಎಲ್. ಯಮುನಾ ಹಾಗೂ ಹೋಟೆಲ್ ಉದ್ಯಮಿ ಟಿ.ಶಾಮ್ ಅವರಿಗೆ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರದಾನ ಮಾಡುವರು.</p>.<p>ಶಿಬಿರದ ಮಕ್ಕಳಿಂದ ‘ಮಳೆ ಹುಚ್ಚ’ ಹಾಗೂ ‘ಗುಬ್ಬಿ ಮತ್ತು ಗೋಪಿ’ ಮಕ್ಕಳ ನಾಟಕ ಪ್ರದರ್ಶನ ನಡೆಯಲಿದೆ ಎಂದು ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-39-1076603374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>