<p>ಮೈಸೂರು: ಇಲ್ಲಿನ ಭಾರತೀಯ ಬಿಲ್ಡರ್ಸ್ ಅಸೋಸಿಯೇಷನ್ (ಬಿಎಐ)ನ ಮಹಿಳಾ ವಿಭಾಗ– ‘ಸ್ಫೂರ್ತಿ’ಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣವು ಮೈಸೂರು ಬಿಲ್ಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಈಚೆಗೆ ನಡೆಯಿತು.</p>.<p>ಅಧ್ಯಕ್ಷರಾಗಿ ಶಾಂತಿ ಸಿ.ಭಾರದ್ವಾಜ್, ಉಪಾಧ್ಯಕ್ಷರಾಗಿ ಜಾಹ್ನವಿ ದಿನೇಶ್, ಕಾರ್ಯದರ್ಶಿಯಾಗಿ ವೀಣಾ ಅಶೋಕ್, ಖಜಾಂಚಿಯಾಗಿ ರೂಪಶ್ರೀ ಶೇಷಾದ್ರಿ, ಸಲಹೆಗಾರರಾಗಿ ಪಿ.ಶಾಲಿನಿ ನಾಗರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜ್ಯೋತಿ ಪ್ರಭು, ಅನುಪಮಾ ಶ್ರೀರಾಮ್, ಶ್ರೀಲಕ್ಷ್ಮಿ ವಾಸುದೇವನ್, ಚೇತನಾ ರಮೇಶ್ ನೇಮಕವಾದರು.</p>.<p>ಪಿಕಲ್ ಜಾರ್ ಮೀಡಿಯಾ ಸ್ಥಾಪಕಿ ವಸಂತಿ ಹರಿಪ್ರಕಾಶ್ ನೂತನ ತಂಡಕ್ಕೆ ಚಾಲನೆ ನೀಡಿದರು. ಬಿಎಐ ಮೈಸೂರು ಕೇಂದ್ರ ಅಧ್ಯಕ್ಷ ಕೆ.ಆರ್.ಪ್ರಭಾಕರ ರಾವ್ ಪ್ರಮಾಣ ವಚನ ಬೋಧಿಸಿದರು. ನಿಕಟಪೂರ್ವ ಅಧ್ಯಕ್ಷೆ ಕವಿತಾ ಗುರುರಾಜ್, ಬಿಎಐ ಮೈಸೂರು ಕೇಂದ್ರದ ನಿಕಟಪೂರ್ವ ಅಧ್ಯಕ್ಷ ವಿ.ಶ್ರೀನಾಥ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1773253606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಭಾರತೀಯ ಬಿಲ್ಡರ್ಸ್ ಅಸೋಸಿಯೇಷನ್ (ಬಿಎಐ)ನ ಮಹಿಳಾ ವಿಭಾಗ– ‘ಸ್ಫೂರ್ತಿ’ಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣವು ಮೈಸೂರು ಬಿಲ್ಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಈಚೆಗೆ ನಡೆಯಿತು.</p>.<p>ಅಧ್ಯಕ್ಷರಾಗಿ ಶಾಂತಿ ಸಿ.ಭಾರದ್ವಾಜ್, ಉಪಾಧ್ಯಕ್ಷರಾಗಿ ಜಾಹ್ನವಿ ದಿನೇಶ್, ಕಾರ್ಯದರ್ಶಿಯಾಗಿ ವೀಣಾ ಅಶೋಕ್, ಖಜಾಂಚಿಯಾಗಿ ರೂಪಶ್ರೀ ಶೇಷಾದ್ರಿ, ಸಲಹೆಗಾರರಾಗಿ ಪಿ.ಶಾಲಿನಿ ನಾಗರಾಜ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜ್ಯೋತಿ ಪ್ರಭು, ಅನುಪಮಾ ಶ್ರೀರಾಮ್, ಶ್ರೀಲಕ್ಷ್ಮಿ ವಾಸುದೇವನ್, ಚೇತನಾ ರಮೇಶ್ ನೇಮಕವಾದರು.</p>.<p>ಪಿಕಲ್ ಜಾರ್ ಮೀಡಿಯಾ ಸ್ಥಾಪಕಿ ವಸಂತಿ ಹರಿಪ್ರಕಾಶ್ ನೂತನ ತಂಡಕ್ಕೆ ಚಾಲನೆ ನೀಡಿದರು. ಬಿಎಐ ಮೈಸೂರು ಕೇಂದ್ರ ಅಧ್ಯಕ್ಷ ಕೆ.ಆರ್.ಪ್ರಭಾಕರ ರಾವ್ ಪ್ರಮಾಣ ವಚನ ಬೋಧಿಸಿದರು. ನಿಕಟಪೂರ್ವ ಅಧ್ಯಕ್ಷೆ ಕವಿತಾ ಗುರುರಾಜ್, ಬಿಎಐ ಮೈಸೂರು ಕೇಂದ್ರದ ನಿಕಟಪೂರ್ವ ಅಧ್ಯಕ್ಷ ವಿ.ಶ್ರೀನಾಥ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1773253606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>