<p><strong>ಬೆಟ್ಟದಪುರ</strong>: ‘ಸಹಕಾರ ಕ್ಷೇತ್ರವು ಸಂಜೀವಿನಿಯಂತೆ; ಪ್ರತಿಯೊಬ್ಬರೂ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಸವಲತ್ತುಗಳನ್ನು ತಲುಪಿಸಿ’ ಎಂದು ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ ಹೇಳಿದರು.</p>.<p>ಚಪ್ಪರದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು ಸಂತಸ ತಂದಿದೆ ಎಂದರು. ಜೆಡಿಎಸ್ ಬೆಂಬಲಿತ 8 ನಿರ್ದೇಶಕರನ್ನು ಪಿ.ಎಂ ಪ್ರಸನ್ನ ಅಭಿನಂದಿಸಿದರು.</p>.<p>ಸೊಸೈಟಿ ನಿರ್ದೇಶಕರಾದ ಸಿ.ಎಸ್ ಕುಶಾಲ, ಸಿ.ಪಿ ರವಿ ಸಿ.ಪಿ ಸುರೇಶ, ಸಂಗೀತಾ ವೆಂಕಟೇಶ್, ಮುಕುಂದಚಾರಿ, ಪುಟ್ಟಮ್ಮ, ಅಶ್ವಥ್ ಕುಮಾರ್ ಸಿ, ಶೀಲಾ ನಾಗೇಂದ್ರ, ಮುಖಂಡರಾದ ವಿದ್ಯಾಶಂಕರ್, ಐಲಾಪುರ ರಾಮು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-38-897399027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ‘ಸಹಕಾರ ಕ್ಷೇತ್ರವು ಸಂಜೀವಿನಿಯಂತೆ; ಪ್ರತಿಯೊಬ್ಬರೂ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಸವಲತ್ತುಗಳನ್ನು ತಲುಪಿಸಿ’ ಎಂದು ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ ಹೇಳಿದರು.</p>.<p>ಚಪ್ಪರದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು ಸಂತಸ ತಂದಿದೆ ಎಂದರು. ಜೆಡಿಎಸ್ ಬೆಂಬಲಿತ 8 ನಿರ್ದೇಶಕರನ್ನು ಪಿ.ಎಂ ಪ್ರಸನ್ನ ಅಭಿನಂದಿಸಿದರು.</p>.<p>ಸೊಸೈಟಿ ನಿರ್ದೇಶಕರಾದ ಸಿ.ಎಸ್ ಕುಶಾಲ, ಸಿ.ಪಿ ರವಿ ಸಿ.ಪಿ ಸುರೇಶ, ಸಂಗೀತಾ ವೆಂಕಟೇಶ್, ಮುಕುಂದಚಾರಿ, ಪುಟ್ಟಮ್ಮ, ಅಶ್ವಥ್ ಕುಮಾರ್ ಸಿ, ಶೀಲಾ ನಾಗೇಂದ್ರ, ಮುಖಂಡರಾದ ವಿದ್ಯಾಶಂಕರ್, ಐಲಾಪುರ ರಾಮು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-38-897399027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>