<p>ಮೈಸೂರು: ‘ನಾಲ್ವಡಿ ಸೋಷಿಯಲ್, ಕಲ್ಚರಲ್ ಆಂಡ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಏ. 6ರಿಂದ ಮೇ 1ರವರೆಗೆ ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ 8 ರಿಂದ 16 ವರ್ಷ ವಯಸ್ಸಿನ ಮಕ್ಕಳಿಗೆ ಮಕ್ಕಳ ರಂಗ ಬೇಸಿಗೆ ಶಿಬಿರ ಆಯೋಜಿಸಲಾಗಿದೆ’ ಎಂದು ರಂಗಕರ್ಮಿ ಬಿ.ಎಂ. ರಾಮಚಂದ್ರ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಏ.6ರಂದು ಬೆಳಿಗ್ಗೆ 10.30ಕ್ಕೆ ರಂಗಕರ್ಮಿ ರಾಜಶೇಖರ ಕದಂಬ ಉದ್ಘಾಟಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಅಧ್ಯಕ್ಷ ದಿನೇಶ್ ಚಮ್ಮಾಳಿಗೆ ಪಾಲ್ಗೊಳ್ಳುವರು. ₹ 3,500 ಶುಲ್ಕವಿದೆ. ಮಾಹಿತಿಗೆ ಮೊ.ಸಂ. 9071506250 ಸಂಪರ್ಕಿಸಬಹುದು’ ಎಂದರು.</p>.<p>ರಾಜಶೇಖರ ಕದಂಬ, ದಿನೇಶ್ ಚಮ್ಮಾಳಿಗೆ, ಮಹದೇವಪ್ರಸಾದ್, ವಿನಯ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-39-1806481513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ನಾಲ್ವಡಿ ಸೋಷಿಯಲ್, ಕಲ್ಚರಲ್ ಆಂಡ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಏ. 6ರಿಂದ ಮೇ 1ರವರೆಗೆ ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ 8 ರಿಂದ 16 ವರ್ಷ ವಯಸ್ಸಿನ ಮಕ್ಕಳಿಗೆ ಮಕ್ಕಳ ರಂಗ ಬೇಸಿಗೆ ಶಿಬಿರ ಆಯೋಜಿಸಲಾಗಿದೆ’ ಎಂದು ರಂಗಕರ್ಮಿ ಬಿ.ಎಂ. ರಾಮಚಂದ್ರ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಏ.6ರಂದು ಬೆಳಿಗ್ಗೆ 10.30ಕ್ಕೆ ರಂಗಕರ್ಮಿ ರಾಜಶೇಖರ ಕದಂಬ ಉದ್ಘಾಟಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಅಧ್ಯಕ್ಷ ದಿನೇಶ್ ಚಮ್ಮಾಳಿಗೆ ಪಾಲ್ಗೊಳ್ಳುವರು. ₹ 3,500 ಶುಲ್ಕವಿದೆ. ಮಾಹಿತಿಗೆ ಮೊ.ಸಂ. 9071506250 ಸಂಪರ್ಕಿಸಬಹುದು’ ಎಂದರು.</p>.<p>ರಾಜಶೇಖರ ಕದಂಬ, ದಿನೇಶ್ ಚಮ್ಮಾಳಿಗೆ, ಮಹದೇವಪ್ರಸಾದ್, ವಿನಯ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-39-1806481513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>