<p><strong>ಮೈಸೂರು:</strong> ಇಲ್ಲಿನ ಅಂಬಾವಿಲಾಸ ಅರಮನೆ ಎದುರು ಈಚೆಗೆ ಸಂಭವಿಸಿದ ‘ಹೀಲಿಯಂ ಅನಿಲ ತುಂಬುವ ಸಿಲಿಂಡರ್ ಸ್ಫೋಟ ಪ್ರಕರಣ’ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಸೋಮವಾರ ಪ್ರಕಟಿಸಿದರು.</p><p>ಮೃತರ ಕುಟುಂಬದವರಿಗೆ ಪರಿಹಾರ ದೊರೆಯದ ಬಗ್ಗೆ ‘ಪ್ರಜಾವಾಣಿ’ಯು ಜ.4ರಂದು ವಿಶೇಷ ವರದಿ ಪ್ರಕಟಿಸಿತ್ತು.</p>
<p><strong>ಮೈಸೂರು:</strong> ಇಲ್ಲಿನ ಅಂಬಾವಿಲಾಸ ಅರಮನೆ ಎದುರು ಈಚೆಗೆ ಸಂಭವಿಸಿದ ‘ಹೀಲಿಯಂ ಅನಿಲ ತುಂಬುವ ಸಿಲಿಂಡರ್ ಸ್ಫೋಟ ಪ್ರಕರಣ’ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಸೋಮವಾರ ಪ್ರಕಟಿಸಿದರು.</p><p>ಮೃತರ ಕುಟುಂಬದವರಿಗೆ ಪರಿಹಾರ ದೊರೆಯದ ಬಗ್ಗೆ ‘ಪ್ರಜಾವಾಣಿ’ಯು ಜ.4ರಂದು ವಿಶೇಷ ವರದಿ ಪ್ರಕಟಿಸಿತ್ತು.</p>