<p>ಮೈಸೂರು: ‘ಸದಾ ಬೆಂಬಲ ನೀಡುತ್ತಿದ್ದರೂ ದಲಿತರಿಗೆ ಕಾಂಗ್ರೆಸ್ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ಬೇಸರದ ಸಂಗತಿ’ ಎಂದು ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಅಧ್ಯಕ್ಷ ಹರಿಹರ ಆನಂದಸ್ವಾಮಿ ದೂರಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುವ ದಲಿತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಕಾಂಗ್ರೆಸ್ಗೆ ಬೆಂಬಲ ನೀಡಬೇಕೋ, ಬೇಡವೋ ಎಂಬ ಬಗ್ಗೆ ಚಿಂತನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಅಹಿಂದ ಜವರಪ್ಪ, ರಂಗಪ್ಪ, ದೇವಗಳ್ಳಿ ಸೋಮಶೇಖರ್, ರಾಚಯ್ಯ ಕಿನಕನಹಳ್ಳಿ, ಸೋಮಯ್ಯ ಮಲೆಯೂರು, ವಿಷಕಂಠ, ಸತೀಶ್ ವಿನಾಯಕನಗರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-38-771726977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸದಾ ಬೆಂಬಲ ನೀಡುತ್ತಿದ್ದರೂ ದಲಿತರಿಗೆ ಕಾಂಗ್ರೆಸ್ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ಬೇಸರದ ಸಂಗತಿ’ ಎಂದು ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಅಧ್ಯಕ್ಷ ಹರಿಹರ ಆನಂದಸ್ವಾಮಿ ದೂರಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುವ ದಲಿತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಕಾಂಗ್ರೆಸ್ಗೆ ಬೆಂಬಲ ನೀಡಬೇಕೋ, ಬೇಡವೋ ಎಂಬ ಬಗ್ಗೆ ಚಿಂತನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಅಹಿಂದ ಜವರಪ್ಪ, ರಂಗಪ್ಪ, ದೇವಗಳ್ಳಿ ಸೋಮಶೇಖರ್, ರಾಚಯ್ಯ ಕಿನಕನಹಳ್ಳಿ, ಸೋಮಯ್ಯ ಮಲೆಯೂರು, ವಿಷಕಂಠ, ಸತೀಶ್ ವಿನಾಯಕನಗರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-38-771726977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>