ಸೋಮವಾರ, 22 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮೈಸೂರು ದಸರಾ–2025 ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್: ನಾಡಹಬ್ಬಕ್ಕೆ ಚಾಲನೆ

ಸಿಎಂ ಸೇರಿ ಗಣ್ಯರ ಸಮ್ಮುಖದಲ್ಲಿ ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್
Published : 22 ಸೆಪ್ಟೆಂಬರ್ 2025, 5:07 IST
Last Updated : 22 ಸೆಪ್ಟೆಂಬರ್ 2025, 5:07 IST
ಫಾಲೋ ಮಾಡಿ
Comments
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಉದ್ಘಾಟನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಉದ್ಘಾಟನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಉದ್ಘಾಟನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಉದ್ಘಾಟನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT