<p>ಮೈಸೂರು: ‘ಅಧಿಕ ಮಾಸೋತ್ಸವ ಪ್ರಯುಕ್ತ ಸತ್ಯಾತ್ಮತೀರ್ಥ ಶ್ರೀಪಾದಂಗಳವರ 33 ದಿನಗಳ ಮೈಸೂರು ದಿಗ್ವಿಜಯಕ್ಕೆ ಮೇ 14ರಂದು ಸಂಜೆ 4.30ಕ್ಕೆ ನಗರದಲ್ಲಿ ಸ್ವಾಗತ ಕೋರಲಾಗುವುದು’ ಎಂದು ಉತ್ತರಾದಿ ಮಠದ ವ್ಯವಸ್ಥಾಪಕ ಅನಿರುದ್ಧಾಚಾರ್ಯ ಪಾಂಡುರಂಗಿ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸಂದರ್ಭ ಅಯೋಧ್ಯ ಬಾಲರಾಮ ವಿಗ್ರಹ ಹಾಗೂ ಸತ್ಯಪ್ರಮೋದತೀರ್ಥ ಸ್ವಾಮೀಜಿ ಭಾವಚಿತ್ರಕ್ಕೆ ಸತ್ಯಾತ್ಮತೀರ್ಥ ಸ್ವಾಮೀಜಿ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡುವರು’ ಎಂದರು.</p>.<p>ಮೆರವಣಿಗೆಯು ಮಹಾರಾಜ ಕಾಲೇಜು ಮೈದಾನದಿಂದ ಆರಂಭವಾಗಿ ವಿವಿಧ ಕಲಾ ತಂಡಗಳೊಡನೆ ಉತ್ತರಾದಿ ಮಠಕ್ಕೆ ಪಲ್ಲಕ್ಕಿ ಸಮೇತ ಆಗಮಿಸಲಿದೆ ಎಂದು ತಿಳಿಸಿದರು.</p>.<p>ಅತಿಥಿಗಳಾಗಿ ಶಾಸಕ ಟಿ.ಎಸ್.ಶ್ರೀವತ್ಸ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಹರೀಶ್ಗೌಡ, ಎನ್.ಎಂ.ನವೀನ್ಕುಮಾರ್, ಕೆ.ಆರ್.ಸತ್ಯನಾರಾಯಣ, ಡಿ.ಟಿ.ಪ್ರಕಾಶ್, ರಘುರಾಂ ವಾಜಪೇಯಿ, ಮಹೇಶ್ ಕಾಮತ್, ಎಸ್.ಭುಜಂಗ, ಅನಂತ್ ನಾಗರಾಜ್, ಎಸ್.ಬಿ.ವಾಸುದೇವಮೂರ್ತಿ ಪಾಲ್ಗೊಳ್ಳುವರು ಎಂದರು.</p>.<p>ಎನ್.ಎಂ.ನವೀನ್ಕುಮಾರ್, ಆರ್.ಎಸ್.ಸತ್ಯನಾರಾಯಣ, ರಘುವೀರ್ ಸಾಂಗ್ಲಿ, ಪ್ರವೀಣ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-661966195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಅಧಿಕ ಮಾಸೋತ್ಸವ ಪ್ರಯುಕ್ತ ಸತ್ಯಾತ್ಮತೀರ್ಥ ಶ್ರೀಪಾದಂಗಳವರ 33 ದಿನಗಳ ಮೈಸೂರು ದಿಗ್ವಿಜಯಕ್ಕೆ ಮೇ 14ರಂದು ಸಂಜೆ 4.30ಕ್ಕೆ ನಗರದಲ್ಲಿ ಸ್ವಾಗತ ಕೋರಲಾಗುವುದು’ ಎಂದು ಉತ್ತರಾದಿ ಮಠದ ವ್ಯವಸ್ಥಾಪಕ ಅನಿರುದ್ಧಾಚಾರ್ಯ ಪಾಂಡುರಂಗಿ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸಂದರ್ಭ ಅಯೋಧ್ಯ ಬಾಲರಾಮ ವಿಗ್ರಹ ಹಾಗೂ ಸತ್ಯಪ್ರಮೋದತೀರ್ಥ ಸ್ವಾಮೀಜಿ ಭಾವಚಿತ್ರಕ್ಕೆ ಸತ್ಯಾತ್ಮತೀರ್ಥ ಸ್ವಾಮೀಜಿ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡುವರು’ ಎಂದರು.</p>.<p>ಮೆರವಣಿಗೆಯು ಮಹಾರಾಜ ಕಾಲೇಜು ಮೈದಾನದಿಂದ ಆರಂಭವಾಗಿ ವಿವಿಧ ಕಲಾ ತಂಡಗಳೊಡನೆ ಉತ್ತರಾದಿ ಮಠಕ್ಕೆ ಪಲ್ಲಕ್ಕಿ ಸಮೇತ ಆಗಮಿಸಲಿದೆ ಎಂದು ತಿಳಿಸಿದರು.</p>.<p>ಅತಿಥಿಗಳಾಗಿ ಶಾಸಕ ಟಿ.ಎಸ್.ಶ್ರೀವತ್ಸ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಹರೀಶ್ಗೌಡ, ಎನ್.ಎಂ.ನವೀನ್ಕುಮಾರ್, ಕೆ.ಆರ್.ಸತ್ಯನಾರಾಯಣ, ಡಿ.ಟಿ.ಪ್ರಕಾಶ್, ರಘುರಾಂ ವಾಜಪೇಯಿ, ಮಹೇಶ್ ಕಾಮತ್, ಎಸ್.ಭುಜಂಗ, ಅನಂತ್ ನಾಗರಾಜ್, ಎಸ್.ಬಿ.ವಾಸುದೇವಮೂರ್ತಿ ಪಾಲ್ಗೊಳ್ಳುವರು ಎಂದರು.</p>.<p>ಎನ್.ಎಂ.ನವೀನ್ಕುಮಾರ್, ಆರ್.ಎಸ್.ಸತ್ಯನಾರಾಯಣ, ರಘುವೀರ್ ಸಾಂಗ್ಲಿ, ಪ್ರವೀಣ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-661966195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>