<p><strong>ಮೈಸೂರು:</strong> ಇ-ಸ್ವತ್ತು ನೀಡಲು ನಗರ ಪಾಲಿಕೆಯ ವಲಯ ಕಚೇರಿ ನಾಲ್ಕರ ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಹಣ ವಶಪಡಿಸಿಕೊಂಡಿದ್ದಾರೆ.</p>.ಮೈಸೂರು | ‘ಬಾಗಿದ ಗುಮ್ಮಟ ತಾರಾಲಯ’ಕ್ಕೆ ರೂಪ.<p>ವಲಯ ಕಚೇರಿ ನಾಲ್ಕರಲ್ಲಿ ಸಾರ್ವಜನಿಕರೊಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದು, ನಂದೀಶ್ ಮತ್ತು ರಜಾಕ್ ₹25 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಶನಿವಾರ ಇಬ್ಬರು ನೌಕರರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p><p>ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ಯಲ್ಲಿ ಇನ್ಸ್ಪೆಕ್ಟರ್ಗಳಾದ ಪಿ.ಉಮೇಶ್, ಲೋಕೇಶ್, ರವಿಕುಮಾರ್, ಸಿಬ್ಬಂದಿಗಳಾದ ಆರ್.ಎನ್. ಲೋಕೇಶ್, ಎಚ್.ಎನ್. ಗೋಪಿ, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್ ಗೌಡ, ಮೋಹನ್ ಕುಮಾರ್, ಲೋಕೇಶ್, ದಿನೇಶ್ ಇದ್ದರು.</p> .ಮೈಸೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇ-ಸ್ವತ್ತು ನೀಡಲು ನಗರ ಪಾಲಿಕೆಯ ವಲಯ ಕಚೇರಿ ನಾಲ್ಕರ ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಹಣ ವಶಪಡಿಸಿಕೊಂಡಿದ್ದಾರೆ.</p>.ಮೈಸೂರು | ‘ಬಾಗಿದ ಗುಮ್ಮಟ ತಾರಾಲಯ’ಕ್ಕೆ ರೂಪ.<p>ವಲಯ ಕಚೇರಿ ನಾಲ್ಕರಲ್ಲಿ ಸಾರ್ವಜನಿಕರೊಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದು, ನಂದೀಶ್ ಮತ್ತು ರಜಾಕ್ ₹25 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಶನಿವಾರ ಇಬ್ಬರು ನೌಕರರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p><p>ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ಯಲ್ಲಿ ಇನ್ಸ್ಪೆಕ್ಟರ್ಗಳಾದ ಪಿ.ಉಮೇಶ್, ಲೋಕೇಶ್, ರವಿಕುಮಾರ್, ಸಿಬ್ಬಂದಿಗಳಾದ ಆರ್.ಎನ್. ಲೋಕೇಶ್, ಎಚ್.ಎನ್. ಗೋಪಿ, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್ ಗೌಡ, ಮೋಹನ್ ಕುಮಾರ್, ಲೋಕೇಶ್, ದಿನೇಶ್ ಇದ್ದರು.</p> .ಮೈಸೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>