<p>ಮೈಸೂರು: ‘ಉತ್ತಮ ಆರೋಗ್ಯಕ್ಕಾಗಿ ಶುಚಿ ಹಾಗೂ ಗುಣಮಟ್ಟದ ಆಹಾರ ಸೇವಿಸಬೇಕು’ ಎಂದು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿವೇದಿತಾ ಪ್ರಕಾಶ್ ಸಲಹೆ ನೀಡಿದರು.</p>.<p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಈಚೆಗೆ ಯುವ ರೆಡ್ಕ್ರಾಸ್ನಿಂದ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರುಚಿಗಿಂತಲೂ ಶುಚಿಯಾದ ಆಹಾರ ಮುಖ್ಯ ಎನ್ನುವುದನ್ನು ಮರೆಯಬಾರದು. ಜಂಕ್ ಫುಡ್ಗಳ ಸೇವನೆಯ ದುಷ್ಪರಿಣಾಮಗಳನ್ನು ಅರಿತುಕೊಳ್ಳಬೇಕು’ ಎಂದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕಿ ರಶ್ಮಿ, ‘ಪ್ರತಿನಿತ್ಯದ ವ್ಯಾಯಾಮ, ಫಿಟ್ನೆಸ್ ಮತ್ತು ಆರೋಗ್ಯಕ್ಕಾಗಿ ಸಲಹೆಗಳು’ ಕುರಿತು ಮಾತನಾಡಿದರು. </p>.<p>ಪ್ರಾಂಶುಪಾಲ ರೇಚಣ್ಣ, ಪ್ರಾಂಶುಪಾಲರು ಹಾಗೂ ಯುವ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕಿ ಎನ್. ನಾಗಲಾಂಬಿಕೆ ಭಾಗವಹಿಸಿದ್ದರು.</p>.<p>ಧಾತ್ರಿ ಮತ್ತು ತಂಡದವರು ಪ್ರಾರ್ಥಿಸಿದರು. ಚರಿಷ್ಮಾ ಸ್ವಾಗತಿಸಿದರು. ವೇದಾವತಿ ವಂದಿಸಿದರು. ಗೌತಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-37-878347979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಉತ್ತಮ ಆರೋಗ್ಯಕ್ಕಾಗಿ ಶುಚಿ ಹಾಗೂ ಗುಣಮಟ್ಟದ ಆಹಾರ ಸೇವಿಸಬೇಕು’ ಎಂದು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿವೇದಿತಾ ಪ್ರಕಾಶ್ ಸಲಹೆ ನೀಡಿದರು.</p>.<p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಈಚೆಗೆ ಯುವ ರೆಡ್ಕ್ರಾಸ್ನಿಂದ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರುಚಿಗಿಂತಲೂ ಶುಚಿಯಾದ ಆಹಾರ ಮುಖ್ಯ ಎನ್ನುವುದನ್ನು ಮರೆಯಬಾರದು. ಜಂಕ್ ಫುಡ್ಗಳ ಸೇವನೆಯ ದುಷ್ಪರಿಣಾಮಗಳನ್ನು ಅರಿತುಕೊಳ್ಳಬೇಕು’ ಎಂದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕಿ ರಶ್ಮಿ, ‘ಪ್ರತಿನಿತ್ಯದ ವ್ಯಾಯಾಮ, ಫಿಟ್ನೆಸ್ ಮತ್ತು ಆರೋಗ್ಯಕ್ಕಾಗಿ ಸಲಹೆಗಳು’ ಕುರಿತು ಮಾತನಾಡಿದರು. </p>.<p>ಪ್ರಾಂಶುಪಾಲ ರೇಚಣ್ಣ, ಪ್ರಾಂಶುಪಾಲರು ಹಾಗೂ ಯುವ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕಿ ಎನ್. ನಾಗಲಾಂಬಿಕೆ ಭಾಗವಹಿಸಿದ್ದರು.</p>.<p>ಧಾತ್ರಿ ಮತ್ತು ತಂಡದವರು ಪ್ರಾರ್ಥಿಸಿದರು. ಚರಿಷ್ಮಾ ಸ್ವಾಗತಿಸಿದರು. ವೇದಾವತಿ ವಂದಿಸಿದರು. ಗೌತಮಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-37-878347979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>