<p>ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿ ವದ್ಲಿ ಮನುಗನಹಳ್ಳಿ ಗ್ರಾಮದ ಹೊರವಲಯದಲ್ಲಿ ಬಿರುಗಾಳಿಯಿಂದ ಮನೆ ಚಾವಣಿಗೆ ಹಾನಿಯಾದ ಪುಟ್ಟಸ್ವಾಮಿನಾಯ್ಕ ಅವರ ಕುಟುಂಬವನ್ನು ಗುರುವಾರ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಭೇಟಿ ಮಾಡಿ ಸಾಂತ್ವನ ತಿಳಿಸಿದರು. ವೈಯಕ್ತಿಕ ಸಹಾಯಧನ ನೀಡಿದರು.</p>.<p>‘ಮನೆಯಲ್ಲಿದ್ದ ಪರಿಕರ, ಆಹಾರ, ದವಸ ಧಾನ್ಯಗಳು ನಾಶವಾಗಿವೆ. ಕಂದಾಯ ಇಲಾಖೆ ಮೂಲಕ ಪರಿಹಾರ ನೀಡಲು ಸೂಚಿಸಿದ್ದು ಕುಟುಂಬದವರು ಆತಂಕ ಪಡಬಾರದು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-38-1294101952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿ ವದ್ಲಿ ಮನುಗನಹಳ್ಳಿ ಗ್ರಾಮದ ಹೊರವಲಯದಲ್ಲಿ ಬಿರುಗಾಳಿಯಿಂದ ಮನೆ ಚಾವಣಿಗೆ ಹಾನಿಯಾದ ಪುಟ್ಟಸ್ವಾಮಿನಾಯ್ಕ ಅವರ ಕುಟುಂಬವನ್ನು ಗುರುವಾರ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಭೇಟಿ ಮಾಡಿ ಸಾಂತ್ವನ ತಿಳಿಸಿದರು. ವೈಯಕ್ತಿಕ ಸಹಾಯಧನ ನೀಡಿದರು.</p>.<p>‘ಮನೆಯಲ್ಲಿದ್ದ ಪರಿಕರ, ಆಹಾರ, ದವಸ ಧಾನ್ಯಗಳು ನಾಶವಾಗಿವೆ. ಕಂದಾಯ ಇಲಾಖೆ ಮೂಲಕ ಪರಿಹಾರ ನೀಡಲು ಸೂಚಿಸಿದ್ದು ಕುಟುಂಬದವರು ಆತಂಕ ಪಡಬಾರದು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-38-1294101952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>