<p><strong>ಮೈಸೂರು</strong>: ಇಲ್ಲಿನ ಲಕ್ಷ್ಮೀಪುರಂನ ಜೆಎಸ್ಎಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ನಡೆಸಲಾಯಿತು.</p>.<p>ಡಯಟ್ ಹಿರಿಯ ಉಪನ್ಯಾಸಕಿ ಪುಷ್ಪಲತಾ ಕೆ.ಎಂ. ಉದ್ಘಾಟಿಸಿ, ‘ಒಳಗೊಳ್ಳುವಿಕೆ ಶಿಕ್ಷಣ’ ವಿಷಯ ಮಂಡಿಸಿದರು.</p>.<p>‘ಒಳಗೊಳ್ಳುವಿಕೆ ಬೋಧನೆಯು ಎಲ್ಲ ರೀತಿಯಲ್ಲಿ ಕಲಿಯುವವರಿಗೆ, ಕಲಿಯಲು ಕಲಿಯುವ ಸ್ವಾಯತ್ತತೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಕಲಿಕೆಯು ಅಂತ್ಯವಲ್ಲ’ ಎಂದು ಹೇಳಿದರು.</p>.<p>‘ಕಲಿಕೆಯು ವೈಯಕ್ತಿಕ ಜೀವನದ ಗುರಿ ಮತ್ತು ಸಾಮಾಜಿಕ ಯೋಗ ಕ್ಷೇಮವನ್ನು ಪೂರೈಸುವ ಉದ್ದೇಶ ಹೊಂದಿದೆ. ಅದು ಕೇವಲ ತಿಳಿವಳಿಕೆಯ ಚಟುವಟಿಕೆಯಲ್ಲ. ವಿದ್ಯಾರ್ಥಿಗಳು ಜೀವನದ ಗುರಿಗಳನ್ನು ಪೂರೈಸಲು ಸಹಾಯ ಮಾಡುವ, ಬೆಳೆಯುವುದಕ್ಕೆ ಸಹಕರಿಸುವ ಚಟುವಟಿಕೆಯಾಗಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-39-562132547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಲಕ್ಷ್ಮೀಪುರಂನ ಜೆಎಸ್ಎಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ನಡೆಸಲಾಯಿತು.</p>.<p>ಡಯಟ್ ಹಿರಿಯ ಉಪನ್ಯಾಸಕಿ ಪುಷ್ಪಲತಾ ಕೆ.ಎಂ. ಉದ್ಘಾಟಿಸಿ, ‘ಒಳಗೊಳ್ಳುವಿಕೆ ಶಿಕ್ಷಣ’ ವಿಷಯ ಮಂಡಿಸಿದರು.</p>.<p>‘ಒಳಗೊಳ್ಳುವಿಕೆ ಬೋಧನೆಯು ಎಲ್ಲ ರೀತಿಯಲ್ಲಿ ಕಲಿಯುವವರಿಗೆ, ಕಲಿಯಲು ಕಲಿಯುವ ಸ್ವಾಯತ್ತತೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಕಲಿಕೆಯು ಅಂತ್ಯವಲ್ಲ’ ಎಂದು ಹೇಳಿದರು.</p>.<p>‘ಕಲಿಕೆಯು ವೈಯಕ್ತಿಕ ಜೀವನದ ಗುರಿ ಮತ್ತು ಸಾಮಾಜಿಕ ಯೋಗ ಕ್ಷೇಮವನ್ನು ಪೂರೈಸುವ ಉದ್ದೇಶ ಹೊಂದಿದೆ. ಅದು ಕೇವಲ ತಿಳಿವಳಿಕೆಯ ಚಟುವಟಿಕೆಯಲ್ಲ. ವಿದ್ಯಾರ್ಥಿಗಳು ಜೀವನದ ಗುರಿಗಳನ್ನು ಪೂರೈಸಲು ಸಹಾಯ ಮಾಡುವ, ಬೆಳೆಯುವುದಕ್ಕೆ ಸಹಕರಿಸುವ ಚಟುವಟಿಕೆಯಾಗಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-39-562132547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>