<p><strong>ಮೈಸೂರು</strong>: ಗಾನ ವೈದ್ಯಲೋಕವು ಗುರುವಾರ ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ‘ಎಂದೂ ಮರೆಯದ ಹಾಡು-13’– ಚಲನಚಿತ್ರ ನಟರಾದ ಶಂಕರ್ನಾಗ್ ಮತ್ತು ಅನಂತನಾಗ್ ಸಹೋದರರು ಅಭಿನಯಿಸಿರುವ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ ಸಭಿಕರನ್ನು ರಂಜಿಸಿತು.</p>.<p>ಕದಂಬ ಕಲಾಪೀಠದ ಅಧ್ಯಕ್ಷ ವಿದ್ಯಾಸಾಗರ ಕದಂಬ ಉದ್ಘಾಟಿಸಿದರು. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರನ್ನು ಅಭಿನಂದಿಸಲಾಯಿತು.</p>.<p>ಗಾನ ವೈದ್ಯಲೋಕ ಸಂಸ್ಥೆ ಗೌರವಾಧ್ಯಕ್ಷ ಡಾ.ವೈ.ಡಿ. ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮುಖ್ಯಅತಿಥಿಯಾಗಿದ್ದರು. ಗಾನ ವೈದ್ಯಲೋಕ ಸಂಸ್ಥೆ ಅಧ್ಯಕ್ಷ ಡಾ.ಟಿ. ರವಿಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.</p>.<p>ವೈ.ಡಿ. ರಾಜಣ್ಣ, ಡಾ.ಟಿ. ರವಿಕುಮಾರ್, ಡಾ.ಎ.ಎಸ್. ಪೂರ್ಣಿಮಾ, ಡಾ.ಶ್ಯಾಮಪ್ರಸಾದ್, ಸಿ.ಎಸ್. ವಾಣಿ, ಡಾ.ಚನ್ನ ನಾಗಪ್ಪ ಹಾಡಿದರು. ಲೇಖಕ ಎಡೆಯೂರು ಸಮೀಉಲ್ಲಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಗಾನ ವೈದ್ಯಲೋಕವು ಗುರುವಾರ ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ‘ಎಂದೂ ಮರೆಯದ ಹಾಡು-13’– ಚಲನಚಿತ್ರ ನಟರಾದ ಶಂಕರ್ನಾಗ್ ಮತ್ತು ಅನಂತನಾಗ್ ಸಹೋದರರು ಅಭಿನಯಿಸಿರುವ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ ಸಭಿಕರನ್ನು ರಂಜಿಸಿತು.</p>.<p>ಕದಂಬ ಕಲಾಪೀಠದ ಅಧ್ಯಕ್ಷ ವಿದ್ಯಾಸಾಗರ ಕದಂಬ ಉದ್ಘಾಟಿಸಿದರು. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರನ್ನು ಅಭಿನಂದಿಸಲಾಯಿತು.</p>.<p>ಗಾನ ವೈದ್ಯಲೋಕ ಸಂಸ್ಥೆ ಗೌರವಾಧ್ಯಕ್ಷ ಡಾ.ವೈ.ಡಿ. ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮುಖ್ಯಅತಿಥಿಯಾಗಿದ್ದರು. ಗಾನ ವೈದ್ಯಲೋಕ ಸಂಸ್ಥೆ ಅಧ್ಯಕ್ಷ ಡಾ.ಟಿ. ರವಿಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.</p>.<p>ವೈ.ಡಿ. ರಾಜಣ್ಣ, ಡಾ.ಟಿ. ರವಿಕುಮಾರ್, ಡಾ.ಎ.ಎಸ್. ಪೂರ್ಣಿಮಾ, ಡಾ.ಶ್ಯಾಮಪ್ರಸಾದ್, ಸಿ.ಎಸ್. ವಾಣಿ, ಡಾ.ಚನ್ನ ನಾಗಪ್ಪ ಹಾಡಿದರು. ಲೇಖಕ ಎಡೆಯೂರು ಸಮೀಉಲ್ಲಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>