<p><strong>ಪಿರಿಯಾಪಟ್ಟಣ (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ರಾಮನಾಥ ತುಂಗ ಎ.ಜಿ.ಕೊಪ್ಪಲು ಗ್ರಾಮದ ರೈತ ಸಿದ್ದೇಗೌಡ (45) ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂಬಾಕಿಗೆ ಸೂಕ್ತ ಬೆಲೆ ಸಿಗದಿರುವುದೇ ಕಾರಣ ಎನ್ನಲಾಗಿದೆ.</p>.<p>ಮೃತರು ತಮ್ಮ ಸಹೋದರ ಸಿದ್ದರಾಮೇಗೌಡ ಮತ್ತು ತಾಯಿ ನಾಗಮ್ಮ ಅವರ ಜಂಟಿ ಖಾತೆಯಲ್ಲಿರುವ ಸರ್ವೇ ನಂ 62/2 ರಲ್ಲಿ 1.3ಎಕರೆ ಜಮೀನಿನಲ್ಲಿ ಹೊಗೆಸೊಪ್ಪು, ಶುಂಠಿ ಬೆಳೆಯುತ್ತಿದ್ದರು. ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು, ವಿವಿಧೆಡೆ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<p>‘ಬೆಳೆಗೆ ಸೂಕ್ತ ಬೆಲೆ ಸಿಗದೆ, ಸಾಲ ತೀರಿಸಲು ಸಾಧ್ಯವಾಗದೆ ಮೃತಪಟ್ಟರು’ ಎಂದು ಪುತ್ರ ಅಪ್ಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ರಾಮನಾಥ ತುಂಗ ಎ.ಜಿ.ಕೊಪ್ಪಲು ಗ್ರಾಮದ ರೈತ ಸಿದ್ದೇಗೌಡ (45) ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂಬಾಕಿಗೆ ಸೂಕ್ತ ಬೆಲೆ ಸಿಗದಿರುವುದೇ ಕಾರಣ ಎನ್ನಲಾಗಿದೆ.</p>.<p>ಮೃತರು ತಮ್ಮ ಸಹೋದರ ಸಿದ್ದರಾಮೇಗೌಡ ಮತ್ತು ತಾಯಿ ನಾಗಮ್ಮ ಅವರ ಜಂಟಿ ಖಾತೆಯಲ್ಲಿರುವ ಸರ್ವೇ ನಂ 62/2 ರಲ್ಲಿ 1.3ಎಕರೆ ಜಮೀನಿನಲ್ಲಿ ಹೊಗೆಸೊಪ್ಪು, ಶುಂಠಿ ಬೆಳೆಯುತ್ತಿದ್ದರು. ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು, ವಿವಿಧೆಡೆ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. </p>.<p>‘ಬೆಳೆಗೆ ಸೂಕ್ತ ಬೆಲೆ ಸಿಗದೆ, ಸಾಲ ತೀರಿಸಲು ಸಾಧ್ಯವಾಗದೆ ಮೃತಪಟ್ಟರು’ ಎಂದು ಪುತ್ರ ಅಪ್ಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>