<p>ಮೈಸೂರು: ಪುರೋಹಿತರು, ಅರ್ಚಕರು ಹಾಗೂ ಪಾಕ ತಜ್ಞರಿಗಾಗಿ(ಅಡುಗೆಯವರು) ಪ್ರತ್ಯೇಕ ಮಂಡಳಿ ರಚಿಸುವಂತೆ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೌಂಡೇಷನ್ ವತಿಯಿಂದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>‘ಪುರೋಹಿತರು, ಅರ್ಚಕರು ಹಾಗೂ ಪಾಕತಜ್ಞರು ಎಲ್ಲರೂ ಸೇರಿ 8 ಲಕ್ಷ ಮಂದಿ ಇದ್ದೇವೆ. ನಮ್ಮ ಕ್ಷೇಮಾಭಿವೃದ್ಧಿಗೆ ಮಂಡಳಿ ಅಗತ್ಯವಿದೆ. ಸಂಘದ ಅಧ್ಯಕ್ಷ ಜೆ.ಶ್ರೀನಿವಾಸಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಸತೀಶ್ ಸಿಂಹ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸ ಬೇಕು’ ಎಂದು ಒತ್ತಾಯಿಸಲಾಗಿದೆ.</p>.<p>ಗೌರವಾಧ್ಯಕ್ಷ ಎನ್. ಲಕ್ಷ್ಮೀಶ, ಅಧ್ಯಕ್ಷ ಸಂತೋಷ್ ಕುಮಾರ್ ದೇಶಿಕ್, ಉಪಾಧ್ಯಕ್ಷ ಎಂ.ವಿ. ಗಣೇಶ, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಪದಾಧಿಕಾರಿಗಳಾದ ಧನುಷ್ ಪಿ., ಪ್ರಸನ್ನಕುಮಾರ್, ಮುರಾರಿ ಭಟ್, ಕೆ.ವಿ. ಸುರೇಶ್, ಭಾಸ್ಕರ್, ಸುಬ್ರಹ್ಮಣ್ಯ ಹಾಗೂ ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-39-362863427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಪುರೋಹಿತರು, ಅರ್ಚಕರು ಹಾಗೂ ಪಾಕ ತಜ್ಞರಿಗಾಗಿ(ಅಡುಗೆಯವರು) ಪ್ರತ್ಯೇಕ ಮಂಡಳಿ ರಚಿಸುವಂತೆ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೌಂಡೇಷನ್ ವತಿಯಿಂದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>‘ಪುರೋಹಿತರು, ಅರ್ಚಕರು ಹಾಗೂ ಪಾಕತಜ್ಞರು ಎಲ್ಲರೂ ಸೇರಿ 8 ಲಕ್ಷ ಮಂದಿ ಇದ್ದೇವೆ. ನಮ್ಮ ಕ್ಷೇಮಾಭಿವೃದ್ಧಿಗೆ ಮಂಡಳಿ ಅಗತ್ಯವಿದೆ. ಸಂಘದ ಅಧ್ಯಕ್ಷ ಜೆ.ಶ್ರೀನಿವಾಸಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಸತೀಶ್ ಸಿಂಹ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸ ಬೇಕು’ ಎಂದು ಒತ್ತಾಯಿಸಲಾಗಿದೆ.</p>.<p>ಗೌರವಾಧ್ಯಕ್ಷ ಎನ್. ಲಕ್ಷ್ಮೀಶ, ಅಧ್ಯಕ್ಷ ಸಂತೋಷ್ ಕುಮಾರ್ ದೇಶಿಕ್, ಉಪಾಧ್ಯಕ್ಷ ಎಂ.ವಿ. ಗಣೇಶ, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಪದಾಧಿಕಾರಿಗಳಾದ ಧನುಷ್ ಪಿ., ಪ್ರಸನ್ನಕುಮಾರ್, ಮುರಾರಿ ಭಟ್, ಕೆ.ವಿ. ಸುರೇಶ್, ಭಾಸ್ಕರ್, ಸುಬ್ರಹ್ಮಣ್ಯ ಹಾಗೂ ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-39-362863427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>