ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಗರದಲ್ಲಿ ಸರಣಿ ಪ್ರತಿಭಟನೆ; ಆಕ್ರೋಶ

ಅಪಪ್ರಚಾರ ಮಾಡುವವರ ವಿರುದ್ಧ ತನಿಖೆಗೆ ಧರ್ಮಸ್ಥಳದ ಭಕ್ತಾಭಿಮಾನಿಗಳ ಆಗ್ರಹ
Published : 14 ಆಗಸ್ಟ್ 2025, 7:43 IST
Last Updated : 14 ಆಗಸ್ಟ್ 2025, 7:43 IST
ಫಾಲೋ ಮಾಡಿ
Comments
ಮೈಸೂರಿನ ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಭಾರತೀಯ ಬೌದ್ಧ ಮಹಾಸಭಾ ಸದಸ್ಯರು 1947ರ ಬಿ.ಟಿ ಕಾಯ್ದೆ ರದ್ದಾಗಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು
ಮೈಸೂರಿನ ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಭಾರತೀಯ ಬೌದ್ಧ ಮಹಾಸಭಾ ಸದಸ್ಯರು 1947ರ ಬಿ.ಟಿ ಕಾಯ್ದೆ ರದ್ದಾಗಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು
ಸಂಯುಕ್ತ ಕಿಸಾನ್ ಮೋರ್ಚಾವು ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಕರೆ ನೀಡಿರುವ ಪ್ರತಿಭಟನೆ ಬೆಂಬಲಿಸಿ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಸದಸ್ಯರು ಪ್ರತಿಭಟಿಸಿದರು
ಸಂಯುಕ್ತ ಕಿಸಾನ್ ಮೋರ್ಚಾವು ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಕರೆ ನೀಡಿರುವ ಪ್ರತಿಭಟನೆ ಬೆಂಬಲಿಸಿ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಸದಸ್ಯರು ಪ್ರತಿಭಟಿಸಿದರು
ಮೈಸೂರಿನ ಜಿಲ್ಲಾಧಿಕಾರಿ ಹಳೇ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಸದಸ್ಯರು ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬುಧವಾರ ಪ್ರತಿಭಟಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಗೋಲ್ಡನ್ ಸುರೇಶ್ ಪ್ರಭುಶಂಕರ್ ಸಿಂದುವಳ್ಳಿ ಶಿವಕುಮಾರ್ ಬೋಗಾದಿ ಸಿದ್ದೇಗೌಡ ಮಧುವನ ಚಂದ್ರು ವರಕೂಡು ಕೃಷ್ಣೇಗೌಡ ಶಿವಲಿಂಗಯ್ಯ ನೇಹಾ ಭಾಗವಹಿಸಿದ್ದರು
ಮೈಸೂರಿನ ಜಿಲ್ಲಾಧಿಕಾರಿ ಹಳೇ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಸದಸ್ಯರು ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬುಧವಾರ ಪ್ರತಿಭಟಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಗೋಲ್ಡನ್ ಸುರೇಶ್ ಪ್ರಭುಶಂಕರ್ ಸಿಂದುವಳ್ಳಿ ಶಿವಕುಮಾರ್ ಬೋಗಾದಿ ಸಿದ್ದೇಗೌಡ ಮಧುವನ ಚಂದ್ರು ವರಕೂಡು ಕೃಷ್ಣೇಗೌಡ ಶಿವಲಿಂಗಯ್ಯ ನೇಹಾ ಭಾಗವಹಿಸಿದ್ದರು
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಗಾಂಧಿ ವೃತ್ತದ ಬಳಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಬುಧವಾರವೂ ಮುಂದುವರಿಯಿತು
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಗಾಂಧಿ ವೃತ್ತದ ಬಳಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಬುಧವಾರವೂ ಮುಂದುವರಿಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT