<p>ಮೈಸೂರು: ತಾಲ್ಲೂಕಿನ ಸಾಹುಕಾರಹುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ರಮೇಶ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಸ್ವಾಮಿನಾಯಕ ಈಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.</p>.<p>ಈ ಸಂಘದಲ್ಲಿ 10 ಮಂದಿ ನಿರ್ದೇಶಕರಿದ್ದಾರೆ. ನೂತನವಾಗಿ ಆಯ್ಕೆಯಾದವರೊಂದಿಗೆ ಇತರ ನಿರ್ದೇಶಕರಾದ ವೆಂಕಟೇಶ, ಸಿದ್ದೇಗೌಡ, ಪ್ರಭಾವತಿ, ಶಿವಣ್ಣ, ಸಿದ್ದೇಗೌಡ, ಮಹಾಲಕ್ಷ್ಮಿ, ಶಿವಮ್ಮ, ನಾಗಮ್ಮ ಹಾಜರಿದ್ದರು.</p>.<p>ಚುನಾವಣಾಧಿಕಾರಿಯಾಗಿ ರಮೇಶ್ ಜೆ. ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ನಾರಾಯಣ್, ಟೆಸ್ಟರ್ ಸರಸ್ವತಿ ಉಪಸ್ಥಿತರಿದ್ದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರನ್ನು ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅರುಣ್ಕುಮಾರ್, ಡಾ.ಪ್ರಕಾಶ್, ಮೈಮುಲ್ ನಿರ್ದೇಶಕ ಉಪಾಶಂಕರ್, ಶ್ರೀರಾಂ, ಬೆಳವಾಡಿ ಶ್ರೀನಿವಾಸ್, ವಕೀಲ ಧನರಾಜ್, ಶಿವಣ್ಣ, ಬೋಗಾದಿ ಸ್ವಾಮಿ, ಪುಟ್ಟೇಗೌಡ, ಪುಟ್ಟಸ್ವಾಮಿ, ಪುರುಷೋತ್ತಮ್ ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-39-1667643950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ತಾಲ್ಲೂಕಿನ ಸಾಹುಕಾರಹುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ರಮೇಶ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಸ್ವಾಮಿನಾಯಕ ಈಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.</p>.<p>ಈ ಸಂಘದಲ್ಲಿ 10 ಮಂದಿ ನಿರ್ದೇಶಕರಿದ್ದಾರೆ. ನೂತನವಾಗಿ ಆಯ್ಕೆಯಾದವರೊಂದಿಗೆ ಇತರ ನಿರ್ದೇಶಕರಾದ ವೆಂಕಟೇಶ, ಸಿದ್ದೇಗೌಡ, ಪ್ರಭಾವತಿ, ಶಿವಣ್ಣ, ಸಿದ್ದೇಗೌಡ, ಮಹಾಲಕ್ಷ್ಮಿ, ಶಿವಮ್ಮ, ನಾಗಮ್ಮ ಹಾಜರಿದ್ದರು.</p>.<p>ಚುನಾವಣಾಧಿಕಾರಿಯಾಗಿ ರಮೇಶ್ ಜೆ. ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ನಾರಾಯಣ್, ಟೆಸ್ಟರ್ ಸರಸ್ವತಿ ಉಪಸ್ಥಿತರಿದ್ದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರನ್ನು ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅರುಣ್ಕುಮಾರ್, ಡಾ.ಪ್ರಕಾಶ್, ಮೈಮುಲ್ ನಿರ್ದೇಶಕ ಉಪಾಶಂಕರ್, ಶ್ರೀರಾಂ, ಬೆಳವಾಡಿ ಶ್ರೀನಿವಾಸ್, ವಕೀಲ ಧನರಾಜ್, ಶಿವಣ್ಣ, ಬೋಗಾದಿ ಸ್ವಾಮಿ, ಪುಟ್ಟೇಗೌಡ, ಪುಟ್ಟಸ್ವಾಮಿ, ಪುರುಷೋತ್ತಮ್ ಅಭಿನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-39-1667643950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>