<p><strong>ಮೈಸೂರು:</strong> ಸಖಿ ಫೌಂಡೇಷನ್ ಮತ್ತು ಸೂರ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಲ್ಲಿನ ರಾಮಕೃಷ್ಣನಗರದ ಕಚೇರಿಯಲ್ಲಿ ‘ಸಖಿ ಸಸಿ-ಪರಿಸರ ದೀವಿಗೆ’ಯ 14ನೇ ಸಂಚಿಕೆ ಆಚರಿಸಿಕೊಂಡಿತು.</p>.<p>ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಶಿಕ್ಷಣಾಧಿಕಾರಿ ಸುಮತಿ ಸುಬ್ರಹ್ಮಣ್ಯ ಮಾವು ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಅಖಿಲ ಭಾರತ ಸಾಹಿತ್ಯ ಪರಿಷದ್ ಕುವೆಂಪು ನಗರ ಸಾಹಿತ್ಯ ಕೂಟದ ಸದಸ್ಯರು ಮನೆ ಮದ್ದು ಕುರಿತು ಮಾಹಿತಿ ವಿನಿಮಯ ಮಾಡಿಕೊಂಡರು.</p>.<p>ಅಖಿಲ ಭಾರತ ಸಾಹಿತ್ಯ ಪರಿಷದ್ ಕರ್ನಾಟಕ ಪ್ರಾಂತ ಅನುವರ್ತಿ ರಘುಶೆಟ್ಟಿ, ಸಖಿ ಫೌಂಡೇಷನ್ ಸಂಸ್ಥಾಪಕಿ ಲೇಖಕಿ ಗಾಯತ್ರಿ ಸುಂದರೇಶ್, ವಂದೇಮಾತರಂ ಅಭಿಯಾನದ ಸಂಚಾಲಕಿ ಚಂದ್ರಿಕಾ, ಸುಬ್ರಹ್ಮಣ್ಯ, ಲೇಖಕಿಯರಾದ ಬಿ.ಆರ್.ನಾಗರತ್ನ ಹಾಗೂ ವಿಜಯಲಕ್ಷ್ಮಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-39-672039874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಖಿ ಫೌಂಡೇಷನ್ ಮತ್ತು ಸೂರ್ಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಲ್ಲಿನ ರಾಮಕೃಷ್ಣನಗರದ ಕಚೇರಿಯಲ್ಲಿ ‘ಸಖಿ ಸಸಿ-ಪರಿಸರ ದೀವಿಗೆ’ಯ 14ನೇ ಸಂಚಿಕೆ ಆಚರಿಸಿಕೊಂಡಿತು.</p>.<p>ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಶಿಕ್ಷಣಾಧಿಕಾರಿ ಸುಮತಿ ಸುಬ್ರಹ್ಮಣ್ಯ ಮಾವು ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಅಖಿಲ ಭಾರತ ಸಾಹಿತ್ಯ ಪರಿಷದ್ ಕುವೆಂಪು ನಗರ ಸಾಹಿತ್ಯ ಕೂಟದ ಸದಸ್ಯರು ಮನೆ ಮದ್ದು ಕುರಿತು ಮಾಹಿತಿ ವಿನಿಮಯ ಮಾಡಿಕೊಂಡರು.</p>.<p>ಅಖಿಲ ಭಾರತ ಸಾಹಿತ್ಯ ಪರಿಷದ್ ಕರ್ನಾಟಕ ಪ್ರಾಂತ ಅನುವರ್ತಿ ರಘುಶೆಟ್ಟಿ, ಸಖಿ ಫೌಂಡೇಷನ್ ಸಂಸ್ಥಾಪಕಿ ಲೇಖಕಿ ಗಾಯತ್ರಿ ಸುಂದರೇಶ್, ವಂದೇಮಾತರಂ ಅಭಿಯಾನದ ಸಂಚಾಲಕಿ ಚಂದ್ರಿಕಾ, ಸುಬ್ರಹ್ಮಣ್ಯ, ಲೇಖಕಿಯರಾದ ಬಿ.ಆರ್.ನಾಗರತ್ನ ಹಾಗೂ ವಿಜಯಲಕ್ಷ್ಮಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-39-672039874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>