<p class="rtejustify"><strong>ಮೈಸೂರು: </strong>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.</p>.<p class="rtejustify">ಉಡುಪಿ ಕರಾವಳಿ ಕಾವಲು ಪೊಲೀಸ್ ಪಡೆಯಎಸ್ಪಿಯಾಗಿದ್ದ ಆರ್.ಚೇತನ್ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.</p>.<p class="rtejustify">2010ರ ಐಪಿಎಸ್ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಎಸ್.ಪಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p class="Subhead rtejustify"><strong>ಡಿಸಿಪಿ ವರ್ಗಾವಣೆ:</strong>ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಡಾ.ಎ.ಎನ್.ಪ್ರಕಾಶ್ಗೌಡ ಅವರು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.</p>.<p class="rtejustify">ಇವರ ಸ್ಥಾನಕ್ಕೆ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿದ್ದ ಪ್ರದೀಪ್ ಗುಂಟಿ ಅವರು ವರ್ಗಾವಣೆಯಾಗಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಮೈಸೂರು: </strong>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.</p>.<p class="rtejustify">ಉಡುಪಿ ಕರಾವಳಿ ಕಾವಲು ಪೊಲೀಸ್ ಪಡೆಯಎಸ್ಪಿಯಾಗಿದ್ದ ಆರ್.ಚೇತನ್ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.</p>.<p class="rtejustify">2010ರ ಐಪಿಎಸ್ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಎಸ್.ಪಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p class="Subhead rtejustify"><strong>ಡಿಸಿಪಿ ವರ್ಗಾವಣೆ:</strong>ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಡಾ.ಎ.ಎನ್.ಪ್ರಕಾಶ್ಗೌಡ ಅವರು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.</p>.<p class="rtejustify">ಇವರ ಸ್ಥಾನಕ್ಕೆ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿದ್ದ ಪ್ರದೀಪ್ ಗುಂಟಿ ಅವರು ವರ್ಗಾವಣೆಯಾಗಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>