<p>ಮೈಸೂರು: ಬುದ್ಧವಿಹಾರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಭೂ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರಾಗಿ ಸಿ. ಚಿದಂಬರ ಅರ್ವ ಆಯ್ಕೆ ಆಗಿದ್ದಾರೆ.</p>.<p>ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಮೋಹನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಡದೊರೆ ಮಹದೇವಯ್ಯ, ಸಹ ಕಾರ್ಯದರ್ಶಿಯಾಗಿ ಎಂ. ಪರಮೇಶ್ವರ್, ಖಜಾಂಜಿಯಾಗಿ ಎಂ. ಮಲ್ಲೇಶ್ ಆಯ್ಕೆಯಾಗಿದ್ದಾರೆ.</p>.<p>‘ನೂತನ ಸಮಿತಿಯು ರಾಜ್ಯಾದ್ಯಂತ ಜಿಲ್ಲಾ ಸಮಿತಿಗಳ ಸಭೆ ಕರೆದು ಪದಾಧಿಕಾರಿಗಳ ಆಯ್ಕೆ ಮಾಡಲಿದೆ. ಸಾಮಾಜಿಕವಾಗಿ ಧ್ವನಿಯಿಲ್ಲದೆ ಭೂ ವಂಚಿತರಾಗಿರುವ, ಭೂಮಿ ಕಳೆದುಕೊಂಡಿರುವ ಪರಿಶಿಷ್ಟ ಜಾತಿಗಳ ಜನರ ಭೂ ಸಮಸ್ಯೆ ಕೈಗೆತ್ತಿಕೊಂಡು ನ್ಯಾಯ ಒದಗಿಸಲು ಶ್ರಮಿಸುತ್ತೇವೆ’ ಎಂದು ಸಿ. ಚಿದಂಬರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-39-2016667710</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಬುದ್ಧವಿಹಾರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಭೂ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರಾಗಿ ಸಿ. ಚಿದಂಬರ ಅರ್ವ ಆಯ್ಕೆ ಆಗಿದ್ದಾರೆ.</p>.<p>ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಮೋಹನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಡದೊರೆ ಮಹದೇವಯ್ಯ, ಸಹ ಕಾರ್ಯದರ್ಶಿಯಾಗಿ ಎಂ. ಪರಮೇಶ್ವರ್, ಖಜಾಂಜಿಯಾಗಿ ಎಂ. ಮಲ್ಲೇಶ್ ಆಯ್ಕೆಯಾಗಿದ್ದಾರೆ.</p>.<p>‘ನೂತನ ಸಮಿತಿಯು ರಾಜ್ಯಾದ್ಯಂತ ಜಿಲ್ಲಾ ಸಮಿತಿಗಳ ಸಭೆ ಕರೆದು ಪದಾಧಿಕಾರಿಗಳ ಆಯ್ಕೆ ಮಾಡಲಿದೆ. ಸಾಮಾಜಿಕವಾಗಿ ಧ್ವನಿಯಿಲ್ಲದೆ ಭೂ ವಂಚಿತರಾಗಿರುವ, ಭೂಮಿ ಕಳೆದುಕೊಂಡಿರುವ ಪರಿಶಿಷ್ಟ ಜಾತಿಗಳ ಜನರ ಭೂ ಸಮಸ್ಯೆ ಕೈಗೆತ್ತಿಕೊಂಡು ನ್ಯಾಯ ಒದಗಿಸಲು ಶ್ರಮಿಸುತ್ತೇವೆ’ ಎಂದು ಸಿ. ಚಿದಂಬರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-39-2016667710</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>