ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಸೂಪರ್‌ ಸ್ವಚ್ಛ ನಗರ ಲೀಗ್: ಮೈಸೂರಿಗೆ ‘ಸ್ವಚ್ಛ ನಗರಿ’ ಗರಿ

Published : 18 ಜುಲೈ 2025, 4:14 IST
Last Updated : 18 ಜುಲೈ 2025, 4:14 IST
ಫಾಲೋ ಮಾಡಿ
Comments
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದ ಎದುರು ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಮಯೂರ ಕನ್ನಡ ಯುವಕರ ಬಳಗದ ಸದಸ್ಯರು ನಾಗರಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್  ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ.ರಾಘವೇಂದ್ರ ಎಸ್.ಎನ್.ರಾಜೇಶ್ ಹರೀಶ್ ನಾಯ್ಡು ಪಾಂಡು ಷಣ್ಮುಗ ಪಾಲ್ಗೊಂಡಿದ್ದರು 
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದ ಎದುರು ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಮಯೂರ ಕನ್ನಡ ಯುವಕರ ಬಳಗದ ಸದಸ್ಯರು ನಾಗರಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್  ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ.ರಾಘವೇಂದ್ರ ಎಸ್.ಎನ್.ರಾಜೇಶ್ ಹರೀಶ್ ನಾಯ್ಡು ಪಾಂಡು ಷಣ್ಮುಗ ಪಾಲ್ಗೊಂಡಿದ್ದರು 
ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಉತ್ತಮ ಸಾಧನೆ ಮಾಡಿದೆ. ಮುಂದಿನ ಬಾರಿ ಇನ್ನೂ ಉತ್ತಮ ಸಾಧನೆ ಮಾಡಲು ಇದು ಪ್ರೇರಣೆ.
– ಕೆ.ಎಸ್.ಮೃತ್ಯುಂಜಯ, ನೋಡಲ್ ಅಧಿಕಾರಿ ಸ್ವಚ್ಛ ಭಾರತ ಮಿಷನ್
ಸೂಪರ್‌ ಸ್ವಚ್ಛ ನಗರ ಲೀಗ್‌ನಲ್ಲಿ ಮೈಸೂರು ಸ್ಥಾನ ಪಡೆಯಲು ಕಾರಣರಾದ ಎಲ್ಲರಿಗೂ ಧನ್ಯವಾದ. ಮುಂದೆಯೂ ಅತ್ಯುತ್ತಮ ಸ್ವಚ್ಛ ನಗರಿ ಎನಿಸಲು ಎಲ್ಲ ಸಹಕಾರವೂ ಅಗತ್ಯ.
– ಶೇಖ್‌ ತನ್ವೀರ್ ಆಸೀಫ್, ಪಾಲಿಕೆ ಆಯುಕ್ತ
ಸಾಂಸ್ಕೃತಿಕ ರಾಜಧಾನಿಗೆ ಮತ್ತೊಂದು ಗರಿಮೆ ಬಂದಿರುವುದು ಹೆಮ್ಮೆ. ನಗರವನ್ನು ಇನ್ನಷ್ಟು ಸುಂದರವಾಗಿಸಲು ಕೈಜೋಡಿಸೋಣ.
– ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಸಂಸದ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT