ಗುರುವಾರ, 5 ಫೆಬ್ರುವರಿ 2026
×
ADVERTISEMENT
ADVERTISEMENT

ಮೈಸೂರು | ತೊಟ್ಟವಾಡಿಯಲ್ಲಿ ವಸತಿ ಶಾಲೆ

8 ಎಕರೆಯಲ್ಲಿ ₹ 23 ಕೋಟಿ ವೆಚ್ಚದಲ್ಲಿ ನಿರ್ಮಾಣ, ಸಚಿವ ಮಹದೇವಪ್ಪ ಕ್ರಮ
Published : 5 ಫೆಬ್ರುವರಿ 2026, 3:10 IST
Last Updated : 5 ಫೆಬ್ರುವರಿ 2026, 3:10 IST
ಫಾಲೋ ಮಾಡಿ
Comments
ಪ್ರತಿಭಾವಂತ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಸತಿ ಶಾಲೆಗಳು ಸಹಕಾರಿಯಾಗಿವೆ. ಅಲ್ಲಿ ಎಲ್ಲ ಸೌಲಭ್ಯವನ್ನೂ ಸರ್ಕಾರ ಒದಗಿಸುತ್ತಿದೆ
ಬಿ.ರಂಗೇಗೌಡ ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
‘ನಮ್ಮ ಸರ್ಕಾರದ ಬದ್ಧತೆ ಇದು’
‘ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲ ಕಲ್ಪಿಸುವ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಅಡಿಪಾಯ ಹಾಕುವ ಮಹತ್ವದ ಉದ್ದೇಶದಿಂದ ತೊಟ್ಟವಾಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಇದು ಅಭಿವೃದ್ಧಿ ಹಾಗೂ ಶಿಕ್ಷಣದ ಕುರಿತಂತೆ ನಮ್ಮ ಸರ್ಕಾರವು ಹೊಂದಿರುವ ಬದ್ಧತೆಗೆ ಸಾಕ್ಷಿಯಾಗಿದೆ’ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT