<p><em>ಪ್ರಜಾವಾಣಿ ವಾರ್ತೆ</em></p>.<p>ಎಚ್.ಡಿ. ಕೋಟೆ: ಸಮಾಗಮ ಸಮಾನ ಮನಸ್ಕ ವೀರಶೈವ ಲಿಂಗಾಯತ ಗೆಳೆಯರ ಬಳಗದ 13ನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿ ಪದಗ್ರಹಣ ಕಾರ್ಯಕ್ರಮವು ಬಿಡಗಲಿನ ಪಡುವಲು ವಿರಕ್ತಮಠದಲ್ಲಿ ಈಚೆಗೆ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಶಿಕ್ಷಕ ಎನ್.ಆನಂದ ಹಾಗೂ ಕಾರ್ಯದರ್ಶಿಯಾಗಿ ಚಿಕ್ಕೆರೆಯೂರು ಎಸ್. ಶಿವಕುಮಾರ್ ಅಧಿಕಾರ ವಹಿಸಿಕೊಂಡರು.</p>.<p>ಮಠಾಧ್ಯಕ್ಷ ಮಹಾದೇವಸ್ವಾಮೀಜಿ ಮಾತನಾಡಿ, ‘ಯುವಕರು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಮೈಸೂರಿನ ಕಲ್ಮಲ್ಲಿ ನಟರಾಜು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಸದಸ್ಯರಾದ ಬಿ.ಎಸ್.ಸಂಗಮೇಶ್ವರ, ಪಿ.ನಾಗರಾಜಪ್ಪ, ಸ್ವಾಮಿ ಮಾಸ್ಟರ್, ಎಂ.ಎಸ್.ಗಿರೀಶ್ ಮೂರ್ತಿ, ರೇವಣ್ಣ, ನಾಗೇಂದ್ರ ಕುಳ್ಳಯ್ಯ, ಮಹದೇವಸ್ವಾಮಿ ಎನ್, ಪ್ರಕಾಶ್, ಪ್ರಮುಖ, ಬ್ಯಾಂಕ್ ವೀರಪ್ಪ, ಸರಗೂರು ವೀರಶೈವ ಸಮಾಜದ ಅಧ್ಯಕ್ಷ ಕಾಟ್ವಾಳ್ ನಟರಾಜು, ಬಿ.ಆರ್.ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-38-168979015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>ಪ್ರಜಾವಾಣಿ ವಾರ್ತೆ</em></p>.<p>ಎಚ್.ಡಿ. ಕೋಟೆ: ಸಮಾಗಮ ಸಮಾನ ಮನಸ್ಕ ವೀರಶೈವ ಲಿಂಗಾಯತ ಗೆಳೆಯರ ಬಳಗದ 13ನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿ ಪದಗ್ರಹಣ ಕಾರ್ಯಕ್ರಮವು ಬಿಡಗಲಿನ ಪಡುವಲು ವಿರಕ್ತಮಠದಲ್ಲಿ ಈಚೆಗೆ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಶಿಕ್ಷಕ ಎನ್.ಆನಂದ ಹಾಗೂ ಕಾರ್ಯದರ್ಶಿಯಾಗಿ ಚಿಕ್ಕೆರೆಯೂರು ಎಸ್. ಶಿವಕುಮಾರ್ ಅಧಿಕಾರ ವಹಿಸಿಕೊಂಡರು.</p>.<p>ಮಠಾಧ್ಯಕ್ಷ ಮಹಾದೇವಸ್ವಾಮೀಜಿ ಮಾತನಾಡಿ, ‘ಯುವಕರು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಮೈಸೂರಿನ ಕಲ್ಮಲ್ಲಿ ನಟರಾಜು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಸದಸ್ಯರಾದ ಬಿ.ಎಸ್.ಸಂಗಮೇಶ್ವರ, ಪಿ.ನಾಗರಾಜಪ್ಪ, ಸ್ವಾಮಿ ಮಾಸ್ಟರ್, ಎಂ.ಎಸ್.ಗಿರೀಶ್ ಮೂರ್ತಿ, ರೇವಣ್ಣ, ನಾಗೇಂದ್ರ ಕುಳ್ಳಯ್ಯ, ಮಹದೇವಸ್ವಾಮಿ ಎನ್, ಪ್ರಕಾಶ್, ಪ್ರಮುಖ, ಬ್ಯಾಂಕ್ ವೀರಪ್ಪ, ಸರಗೂರು ವೀರಶೈವ ಸಮಾಜದ ಅಧ್ಯಕ್ಷ ಕಾಟ್ವಾಳ್ ನಟರಾಜು, ಬಿ.ಆರ್.ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-38-168979015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>