<p><strong>ಮೈಸೂರು:</strong> ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್ನನ್ನು ಬರ್ಬರವಾಗಿ ಕೊಲೆ ಮಾಡಿದ ಐವರು ಆರೋಪಿಗಳು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.</p><p>ಮನೋಜ್ ಆಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಆಲಿಯಾಸ್ ಹಾಲಪ್ಪ ಸಹಿತ ಐವರು ಶರಣಾಗಿದ್ದಾರೆ ಎನ್ನಲಾಗಿದೆ. ಈಚೆಗೆ ನಡೆದ ಕಾರ್ತಿಕ್ ಕೊಲೆಯ ನಂತರ ನಡೆದ ವಿದ್ಯಮಾನಗಳು ಕೊಲೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. </p><p>ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್ ಮಂಗಳವಾರ ಬೆಳಿಗ್ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಆರೋಪಿಗಳು ಆಟೊದಲ್ಲಿ ಅಡ್ಡಗಟ್ಟಿ, ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.</p><p>ಸ್ಥಳಕ್ಕೆ ಭೇಟಿ ನೀಡಿದ್ದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದ್ದರು.</p>.ಮೈಸೂರು | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ: ಹಳೆ ವೈಷಮ್ಯ ಶಂಕೆ.ಕೊಪ್ಪಳ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್ನನ್ನು ಬರ್ಬರವಾಗಿ ಕೊಲೆ ಮಾಡಿದ ಐವರು ಆರೋಪಿಗಳು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.</p><p>ಮನೋಜ್ ಆಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಆಲಿಯಾಸ್ ಹಾಲಪ್ಪ ಸಹಿತ ಐವರು ಶರಣಾಗಿದ್ದಾರೆ ಎನ್ನಲಾಗಿದೆ. ಈಚೆಗೆ ನಡೆದ ಕಾರ್ತಿಕ್ ಕೊಲೆಯ ನಂತರ ನಡೆದ ವಿದ್ಯಮಾನಗಳು ಕೊಲೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. </p><p>ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್ ಮಂಗಳವಾರ ಬೆಳಿಗ್ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಆರೋಪಿಗಳು ಆಟೊದಲ್ಲಿ ಅಡ್ಡಗಟ್ಟಿ, ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.</p><p>ಸ್ಥಳಕ್ಕೆ ಭೇಟಿ ನೀಡಿದ್ದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದ್ದರು.</p>.ಮೈಸೂರು | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ: ಹಳೆ ವೈಷಮ್ಯ ಶಂಕೆ.ಕೊಪ್ಪಳ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>