<p>ಮೈಸೂರು: ವಿಶ್ವ ಪರಂಪರೆ ದಿನದ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಶನಿವಾರ ಇಲ್ಲಿನ ಅಂಬಾವಿಲಾಸ ಅರಮನೆ ಆವರಣದ ಶ್ವೇತಾವರಾಹಸ್ವಾಮಿ ದೇವಾಲಯದ ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು.</p>.<p>ಇಸ್ರೊ ಹಿರಿಯ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ‘ಸಂಘರ್ಷಗಳು ಮತ್ತು ವಿಪತ್ತುಗಳ ಸಂದರ್ಭದಲ್ಲಿ ಜೀವಂತ ಪರಂಪರೆಗಾಗಿ ತುರ್ತು ಪ್ರತಿಕ್ರಿಯೆ’ ಹಾಗೂ ಇತಿಹಾಸ ತಜ್ಞ ಕೆಂಗೇರಿ ಚಕ್ರಪಾಣಿ ಅವರು ‘ಕರ್ನಾಟಕದ ದೇವಾಲಯಗಳು ಮತ್ತು ಮೂರ್ತಿಶಿಲ್ಪಗಳ ಒಂದು ಅವಲೋಕನ’ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಎ. ಉದ್ಘಾಟಿಸಿದರು. ಇಲಾಖೆಯ ಉಪನಿರ್ದೇಶಕಿ (ಪರಂಪರೆ) ಸಿ.ಎನ್. ಮಂಜುಳಾ ಹಾಗೂ ಪುರಾತತ್ವ ಸಂರಕ್ಷಣಾ ಎಂಜಿನಿಯರ್ (ಪರಂಪರೆ) ಟಿ.ತಾರಕೇಶ್ ಪಾಲ್ಗೊಂಡಿದ್ದರು.</p>.<p>ಶ್ರೀಧರ್ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕ ಪೃಥ್ವಿರಾಜ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-610289237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ವಿಶ್ವ ಪರಂಪರೆ ದಿನದ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಶನಿವಾರ ಇಲ್ಲಿನ ಅಂಬಾವಿಲಾಸ ಅರಮನೆ ಆವರಣದ ಶ್ವೇತಾವರಾಹಸ್ವಾಮಿ ದೇವಾಲಯದ ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು.</p>.<p>ಇಸ್ರೊ ಹಿರಿಯ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ‘ಸಂಘರ್ಷಗಳು ಮತ್ತು ವಿಪತ್ತುಗಳ ಸಂದರ್ಭದಲ್ಲಿ ಜೀವಂತ ಪರಂಪರೆಗಾಗಿ ತುರ್ತು ಪ್ರತಿಕ್ರಿಯೆ’ ಹಾಗೂ ಇತಿಹಾಸ ತಜ್ಞ ಕೆಂಗೇರಿ ಚಕ್ರಪಾಣಿ ಅವರು ‘ಕರ್ನಾಟಕದ ದೇವಾಲಯಗಳು ಮತ್ತು ಮೂರ್ತಿಶಿಲ್ಪಗಳ ಒಂದು ಅವಲೋಕನ’ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಎ. ಉದ್ಘಾಟಿಸಿದರು. ಇಲಾಖೆಯ ಉಪನಿರ್ದೇಶಕಿ (ಪರಂಪರೆ) ಸಿ.ಎನ್. ಮಂಜುಳಾ ಹಾಗೂ ಪುರಾತತ್ವ ಸಂರಕ್ಷಣಾ ಎಂಜಿನಿಯರ್ (ಪರಂಪರೆ) ಟಿ.ತಾರಕೇಶ್ ಪಾಲ್ಗೊಂಡಿದ್ದರು.</p>.<p>ಶ್ರೀಧರ್ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕ ಪೃಥ್ವಿರಾಜ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-610289237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>