<p><strong>ಮೈಸೂರು</strong>: ಕನ್ನಡ ರಾಜ್ಯೋತ್ಸವ ಅಂಗವಾಗಿ (ನ.1ರಂದು) ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಅನುಷಾ ಪಿ. ತಿಳಿಸಿದ್ದಾರೆ.</p><p>‘ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಉಚಿತ ಪ್ರವೇಶವಿರಲಿದೆ. ಮಕ್ಕಳೊಂದಿಗೆ ಬರುವ ಶಿಕ್ಷಕರು ಹಾಗೂ ಪೋಷಕರು ಪ್ರವೇಶ ಶುಲ್ಕ ಭರಿಸಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>
<p><strong>ಮೈಸೂರು</strong>: ಕನ್ನಡ ರಾಜ್ಯೋತ್ಸವ ಅಂಗವಾಗಿ (ನ.1ರಂದು) ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಅನುಷಾ ಪಿ. ತಿಳಿಸಿದ್ದಾರೆ.</p><p>‘ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಉಚಿತ ಪ್ರವೇಶವಿರಲಿದೆ. ಮಕ್ಕಳೊಂದಿಗೆ ಬರುವ ಶಿಕ್ಷಕರು ಹಾಗೂ ಪೋಷಕರು ಪ್ರವೇಶ ಶುಲ್ಕ ಭರಿಸಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>