ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರಾದ ಎ.ಟಿ. ಸೋಮಶೇಖರ್, ಕೆ. ಉಮಾಶಂಕರ್, ಕೆ.ಜಿ. ಮಹೇಶ್, ಸಿ. ಓಂಪ್ರಕಾಶ್, ಕೆ. ಈರೇಗೌಡ, ಕೆ.ಎಸ್. ಕುಮಾರ್, ದಾಕ್ಷಾಯಿಣಿ ಬಸವರಾಜಪ್ಪ, ಲೀಲಾ ನಾಗರಾಜು, ನೀಲಾಂಬಿಕೆ, ಶಿವಗಾಮಿ ಷಣ್ಮುಗಂ, ಡಿ. ರಾಜೇಂದ್ರ, ಬಿ.ಎನ್. ಸದಾನಂದ, ಆರ್. ಚೆಲುವರಾಜು, ಗುರುಸ್ವಾಮಿ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬಿ. ಎನ್. ವಿಜಯ್ಕುಮಾರ್, ವ್ಯವಸ್ಥಾಪಕರಾದ ಕೆ.ಎಸ್. ಜಗದೀಶ್, ಎಚ್.ಕೆ. ಜಯಶಂಕರ್ ಇದ್ದರು.