ವಿದ್ಯಾ ಸೋಮವಾರ ತಡರಾತ್ರಿ ತಿ.ನರಸೀಪುರ ತಾಲ್ಲೂಕಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದಾಗ ಇಬ್ಬರ ನಡುವೆ ಜಗಳವಾಗಿ, ಆರೋಪಿಯು ಪತ್ನಿಯ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅಲ್ಲಿಂದ ಮಂಡ್ಯದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಿದ್ದ ಆರೋಪಿ, ನಂತರ ಬೆಂಗಳೂರಿನ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು.