<p><strong>ನಂಜನಗೂಡು</strong>: ಇಲ್ಲಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾರ್ಚ್ 16ರ ಬುಧವಾರ ಗೌತಮ ರಥೋತ್ಸವ, ದೊಡ್ಡ ಜಾತ್ರೆಯು ನಡೆಯಲಿದೆ.</p>.<p>ದೇವಾಲಯದ ದಾಸೋಹ ಭವನದಲ್ಲಿ ಜಾತ್ರೆ ಸಂಬಂಧ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಅಗತ್ಯ ಸಿದ್ಧತೆ, ರಥದ ಸುರಕ್ಷತೆ, ದಾಸೋಹ ಹಾಗೂ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.</p>.<p>ಕೋವಿಡ್ ಕಾರಣ ಎರಡು ವರ್ಷಗಳಿಂದ ಜಾತ್ರೆಯನ್ನು ಸರಳವಾಗಿ ನಡೆಸಲಾಗಿತ್ತು. ಮಾರ್ಗಸೂಚಿ ಅನ್ವಯ ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ಇಲ್ಲಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾರ್ಚ್ 16ರ ಬುಧವಾರ ಗೌತಮ ರಥೋತ್ಸವ, ದೊಡ್ಡ ಜಾತ್ರೆಯು ನಡೆಯಲಿದೆ.</p>.<p>ದೇವಾಲಯದ ದಾಸೋಹ ಭವನದಲ್ಲಿ ಜಾತ್ರೆ ಸಂಬಂಧ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಅಗತ್ಯ ಸಿದ್ಧತೆ, ರಥದ ಸುರಕ್ಷತೆ, ದಾಸೋಹ ಹಾಗೂ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.</p>.<p>ಕೋವಿಡ್ ಕಾರಣ ಎರಡು ವರ್ಷಗಳಿಂದ ಜಾತ್ರೆಯನ್ನು ಸರಳವಾಗಿ ನಡೆಸಲಾಗಿತ್ತು. ಮಾರ್ಗಸೂಚಿ ಅನ್ವಯ ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>