<p>ನಂಜನಗೂಡು: ದೇವನೂರು ಗುರುಮಲ್ಲೇಶ್ವರ ದಾಸೋಹ ಮಠದ ನಿರಂಜನ ಗುರುಮಲ್ಲೇಶ್ವರರ 127ನೇ ಆರಾಧನಾ ಮಹೋತ್ಸವದ ಅಂಗವಾಗಿ ನೂತನವಾಗಿ ನಿರ್ಮಾಣವಾಗಿರುವ ಕಲ್ಯಾಣಿ ಹಾಗೂ ಬಸವನ ಗೋಪುರ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.</p>.<p>ದೇವನೂರು ಮಹದೇವಪ್ಪಮಾತನಾಡಿ, ‘ಜುಲೈ 1ರಂದು ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಅವರನ್ನು ಕೋರಲಾಗಿದೆ. ಬರುವುದಾಗಿ ಅವರ ಒಪ್ಪಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನೂ ಮಠದ ಪರವಾಗಿ ಆಹ್ವಾನಿಸಿದ್ದೇವೆ. ನಾಡಿನ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳುವರು’ ಎಂದುತಿಳಿಸಿದರು.</p>.<p>ಮೈಸೂರಿನ ಹುಲ್ಲಿನಬೀದಿಯ ಚಂದ್ರಶೇಖರ ಸ್ವಾಮೀಜಿ, ಸದಾಶಿವ ಮೂರ್ತಿ, ನಂಜಪ್ಪ, ರಾಜಶೇಖರ್ ಮೂರ್ತಿ, ಭಾನುಪ್ರಕಾಶ್, ಆನಂದ್, ನಂಜುಂಡಸ್ವಾಮಿ, ಮಣಿ, ಮಂಜುನಾಥ್, ಸಿಂಧುವಳ್ಳಿಪುರ ಮಲ್ಲೇಶ್, ರತ್ನ ಶೇಖರ್, ಮಾಧು, ಕೆಂಪಣ್ಣ, ರವಿ, ಮಹದೇವಪ್ಪ, ಕೆಂಡಪ್ಪ, ಬಸವರಾಜು, ಗುರುಸಿದ್ದಪ್ಪ, ಪ್ರಕಾಶ್, ಬಸಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-38-1367148608</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ದೇವನೂರು ಗುರುಮಲ್ಲೇಶ್ವರ ದಾಸೋಹ ಮಠದ ನಿರಂಜನ ಗುರುಮಲ್ಲೇಶ್ವರರ 127ನೇ ಆರಾಧನಾ ಮಹೋತ್ಸವದ ಅಂಗವಾಗಿ ನೂತನವಾಗಿ ನಿರ್ಮಾಣವಾಗಿರುವ ಕಲ್ಯಾಣಿ ಹಾಗೂ ಬಸವನ ಗೋಪುರ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.</p>.<p>ದೇವನೂರು ಮಹದೇವಪ್ಪಮಾತನಾಡಿ, ‘ಜುಲೈ 1ರಂದು ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಅವರನ್ನು ಕೋರಲಾಗಿದೆ. ಬರುವುದಾಗಿ ಅವರ ಒಪ್ಪಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನೂ ಮಠದ ಪರವಾಗಿ ಆಹ್ವಾನಿಸಿದ್ದೇವೆ. ನಾಡಿನ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳುವರು’ ಎಂದುತಿಳಿಸಿದರು.</p>.<p>ಮೈಸೂರಿನ ಹುಲ್ಲಿನಬೀದಿಯ ಚಂದ್ರಶೇಖರ ಸ್ವಾಮೀಜಿ, ಸದಾಶಿವ ಮೂರ್ತಿ, ನಂಜಪ್ಪ, ರಾಜಶೇಖರ್ ಮೂರ್ತಿ, ಭಾನುಪ್ರಕಾಶ್, ಆನಂದ್, ನಂಜುಂಡಸ್ವಾಮಿ, ಮಣಿ, ಮಂಜುನಾಥ್, ಸಿಂಧುವಳ್ಳಿಪುರ ಮಲ್ಲೇಶ್, ರತ್ನ ಶೇಖರ್, ಮಾಧು, ಕೆಂಪಣ್ಣ, ರವಿ, ಮಹದೇವಪ್ಪ, ಕೆಂಡಪ್ಪ, ಬಸವರಾಜು, ಗುರುಸಿದ್ದಪ್ಪ, ಪ್ರಕಾಶ್, ಬಸಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-38-1367148608</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>