<p><strong>ನಂಜನಗೂಡು</strong>: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಂಜನಗೂಡು ತಾಲ್ಲೂಕು ಆದಿ ಜಾಂಬವ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಆದಿ ಜಾಂಬವ ಸಂಘದ ತಾಲ್ಲೂಕು ಅಧ್ಯಕ್ಷ ಸ್ವಾಮಿ ಮಾತನಾಡಿ, ‘ಆದಿ ಜಾಂಬವ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಈ ಸಮುದಾಯಕ್ಕೆ ಸಿಗಬೇಕಾದ ಪ್ರಾಮುಖ್ಯತೆ ಇದುವರೆಗೂ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್, ಸಿದ್ದರಾಜು, ಕರಿಯಪ್ಪ, ಕುಮಾರ್, ಮುರುಗೇಶ್, ಅರೂರಪ್ಪ, ಪುಟ್ಟಸ್ವಾಮಿ, ರೇವಣ್ಣ, ಗುರುಸಿದ್ದಯ್ಯ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-38-42768494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಂಜನಗೂಡು ತಾಲ್ಲೂಕು ಆದಿ ಜಾಂಬವ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಆದಿ ಜಾಂಬವ ಸಂಘದ ತಾಲ್ಲೂಕು ಅಧ್ಯಕ್ಷ ಸ್ವಾಮಿ ಮಾತನಾಡಿ, ‘ಆದಿ ಜಾಂಬವ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಈ ಸಮುದಾಯಕ್ಕೆ ಸಿಗಬೇಕಾದ ಪ್ರಾಮುಖ್ಯತೆ ಇದುವರೆಗೂ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್, ಸಿದ್ದರಾಜು, ಕರಿಯಪ್ಪ, ಕುಮಾರ್, ಮುರುಗೇಶ್, ಅರೂರಪ್ಪ, ಪುಟ್ಟಸ್ವಾಮಿ, ರೇವಣ್ಣ, ಗುರುಸಿದ್ದಯ್ಯ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-38-42768494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>