<p>ತುಂತುರು ಮಳೆಯ ಲೆಕ್ಕಿಸದೇ ಇಲ್ಲಿ ಸೇರಿದ್ದ ಅಪಾರ ಭಕ್ತರ ಜಯಘೋಷಗಳೊಂದಿಗೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ 'ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾ ರಥೋತ್ಸವ' ಸೋಮವಾರ ಬೆಳಿಗ್ಗೆ 6.34ಕ್ಕೆ ಅದ್ದೂರಿಯಾಗಿ ನೆರವೇರಿತು. ಬೆಳಿಗ್ಗೆ 6 ಗಂಟೆಗೆ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಶ್ರೀ ಮನ್ನಹಾಗೌತಮ ರಥರೋಹಣ ನಡೆಯಿತು. ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗಕ್ಕೆ ತಂದ ನಂತರ ಗೌತಮ ರಥಕ್ಕೆ ದೇವರನ್ನು ಪ್ರತಿಷ್ಠಾಪಿಸಲಾಯಿತು. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>